ಬ್ರೇಕಿಂಗ್ ನ್ಯೂಸ್
06-08-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 06: ರಾಮಮಂದಿರಕ್ಕೆ ನಿನ್ನೆ ಯಷ್ಟೆ ಭೂಮಿಪೂಜೆ ಕಾರ್ಯಕ್ರಮ ನೆರವೇರಿದೆ. ಇದರ ಬೆನ್ನಲೇ ಕೆಲವು ಕಟ್ಟರ್ ಮುಸ್ಲಿಂ ಸಂಘಟನೆಗಳಿಂದ ಪ್ರಚೋದನಕಾರಿ ಹೇಳಿಕೆಗಳ ಬರತೊಡಗಿದೆ.
ಈ ನಡುವೆ ಇಮಾಮ್ ಒಬ್ಬರು ಪ್ರಚೋದನಾತ್ಮಕ ಟ್ವಿಟ್ ಭಾರೀ ಸದ್ದು ಮಾಡ ತೊಡಗಿದೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜಿದ್ ರಶೀದ್ ತಮ್ಮ ಟ್ವಿಟರ್ ನಲ್ಲಿ ಅಯೋಧ್ಯೆಯಲ್ಲಿ ಹಿಂದೆಯೂ ಬಾಬರಿ ಮಸೀದಿ ಇತ್ತು, ಮುಂದೆಯೂ ಇರಲಿದೆ- ಯಾವ ತೀರ್ಪೂ ಲೆಕ್ಕಕ್ಕಿಲ್ಲ ಎಂದು ಬರೆದು ಕೊಂಡಿದ್ದಾರೆ. ಇಲ್ಲಿ ಶ್ರೀ ರಾಮನ ಮಂದಿರ ಕಟ್ಟಿದರೆ ಅದನ್ನ ನೆಲಸಮ ಮಾಡಿ ಅಲ್ಲಿ ಮಸೀದಿ ಕಟ್ಟುವುದಾಗಿ ಪ್ರಚೋದನಕಾರಿ ಟ್ವೀಟ್ ಮಾಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
Islam says a mosque will always be a mosque. It can't be broken to build something else. We believe it was, and always will be a mosque. Mosque wasn't built after demolishing temple but now maybe temple will be demolished to build mosque: Sajid Rashidi, Pres, All India Imam Assn pic.twitter.com/DzlbYQ3qdm
— ANI (@ANI) August 6, 2020
ಮಸೀದಿ ಯಾವಾಗಲೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ ಏನನ್ನೇ ನಿರ್ಮಿಸಲು ನಮ್ಮ ಧರ್ಮ ಬಿಡುವುದಿಲ್ಲ. ಇಲ್ಲಿ ನೀಡಿರುವ ಹೇಳಿಕೆಯನ್ನು ಯಾರೂ ಮುರಿಯಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಸದಾ ಇದದ್ದು ಮಸೀದಿಯೇ ಆದ್ದುದರಿಂದ ಮುಂದೆಯೂ ಆ ಜಾಗದಲ್ಲಿ ಮಸೀದಿಯೇ ಇರಲಿದೆ ಎಂದು ಟ್ವೀಟರ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇಗ ದೇಶದಲ್ಕಿ ಭಾರೀ ವಿವಾದ ಹುಟ್ಟುಹಾಕಿದೆ.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm