ಬ್ರೇಕಿಂಗ್ ನ್ಯೂಸ್
21-11-23 05:40 pm HK News Desk ದೇಶ - ವಿದೇಶ
ನವದೆಹಲಿ, ನ 21: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ (ಐಜಿಐ) ನಿಲ್ದಾಣಕ್ಕೆ ಬ್ಯಾಂಕಾಕ್ ನಿಂದ ಬಂದಿಳಿದ ಪ್ರಯಾಣಿಕರೊಬ್ಬರ ಬಳಿ ಇದ್ದ 2 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಬಿಸ್ಕತ್ ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಬ್ಯಾಂಕಾಕ್ ನಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವ್ಯಕ್ತಿಯ ಬ್ಯಾಗ್ ತಪಾಸಣೆ ನಡೆಸಿದಾಗ ಎರಡು ಜ್ಯೂಸ್ ಪ್ಯಾಕೆಟ್ ಸಿಕ್ಕಿದ್ದು, ಅದು ದ್ರವರೂಪದ ಬದಲು ಸ್ವಲ್ಪ ಭಾರವಾಗಿದ್ದರಿಂದ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ತೆರೆದು ನೋಡಿದಾಗ ಅಚ್ಚರಿಗೊಳಗಾಗಿದ್ದರು. ಯಾಕೆಂದರೆ ಎರಡು ಪ್ಯಾಕೇಟ್ ನಲ್ಲಿ ಬರೋಬ್ಬರಿ 2.24 ಕೋಟಿ ರೂಪಾಯಿ ಮೌಲ್ಯದ 4.204 ಕೆಜಿ ಚಿನ್ನದ ಬಿಸ್ಕತ್ ಇದ್ದಿರುವುದು ಪತ್ತೆಯಾಗಿದೆ.
ವ್ಯಕ್ತಿಯನ್ನು 1962ರ ಕಸ್ಟಮ್ಸ್ ಆಕ್ಟ್ ಪ್ರಕಾರ ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಕಸ್ಟಮ್ಸ್ ಇಲಾಖೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
Delhi Customs officials at Indira Gandhi International (IGI) airport have arrested a man with gold bars worth over Rs two crore, an official said on Tuesday. Sharing the details, a senior customs official said that on the basis of profiling, Customs officers at IGI Airport have seized gold bars weighing 4204 grams valued at Rs 2.24 crore brought by one Indian national from Bangkok.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 05:49 pm
HK News Desk
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm