ಬ್ರೇಕಿಂಗ್ ನ್ಯೂಸ್
21-11-23 05:40 pm HK News Desk ದೇಶ - ವಿದೇಶ
ನವದೆಹಲಿ, ನ 21: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ (ಐಜಿಐ) ನಿಲ್ದಾಣಕ್ಕೆ ಬ್ಯಾಂಕಾಕ್ ನಿಂದ ಬಂದಿಳಿದ ಪ್ರಯಾಣಿಕರೊಬ್ಬರ ಬಳಿ ಇದ್ದ 2 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಬಿಸ್ಕತ್ ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಬ್ಯಾಂಕಾಕ್ ನಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವ್ಯಕ್ತಿಯ ಬ್ಯಾಗ್ ತಪಾಸಣೆ ನಡೆಸಿದಾಗ ಎರಡು ಜ್ಯೂಸ್ ಪ್ಯಾಕೆಟ್ ಸಿಕ್ಕಿದ್ದು, ಅದು ದ್ರವರೂಪದ ಬದಲು ಸ್ವಲ್ಪ ಭಾರವಾಗಿದ್ದರಿಂದ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ತೆರೆದು ನೋಡಿದಾಗ ಅಚ್ಚರಿಗೊಳಗಾಗಿದ್ದರು. ಯಾಕೆಂದರೆ ಎರಡು ಪ್ಯಾಕೇಟ್ ನಲ್ಲಿ ಬರೋಬ್ಬರಿ 2.24 ಕೋಟಿ ರೂಪಾಯಿ ಮೌಲ್ಯದ 4.204 ಕೆಜಿ ಚಿನ್ನದ ಬಿಸ್ಕತ್ ಇದ್ದಿರುವುದು ಪತ್ತೆಯಾಗಿದೆ.

ವ್ಯಕ್ತಿಯನ್ನು 1962ರ ಕಸ್ಟಮ್ಸ್ ಆಕ್ಟ್ ಪ್ರಕಾರ ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಕಸ್ಟಮ್ಸ್ ಇಲಾಖೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
Delhi Customs officials at Indira Gandhi International (IGI) airport have arrested a man with gold bars worth over Rs two crore, an official said on Tuesday. Sharing the details, a senior customs official said that on the basis of profiling, Customs officers at IGI Airport have seized gold bars weighing 4204 grams valued at Rs 2.24 crore brought by one Indian national from Bangkok.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm