ಬ್ರೇಕಿಂಗ್ ನ್ಯೂಸ್
28-11-23 02:54 pm HK News Desk ದೇಶ - ವಿದೇಶ
ಮುಂಬೈ, ನ 28: ರಸ್ತೆ ಅಪಘಾತದಲ್ಲಿ ತಲೆಗೆ ಏಟಾಗಿ 11 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಮುಂಬಯಿಯ ಭಾಯಂದರ್ ನಲ್ಲಿ ನಡೆದಿದೆ.
ಭಾಯಂದರ್ನ ಉತ್ತಾನ್ ರಸ್ತೆಯಲ್ಲಿರುವ ರಾಯ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 11 ತಿಂಗಳ ದಕ್ಷ್ ಷಾ ಮೃತಪಟ್ಟಿದ್ದಾನೆ.
ಅವರ ತಾಯಿ ಜಿಗ್ನಾ ಅವರ ಹುಟ್ಟುಹಬ್ಬವಿತ್ತು. ಈ ಕಾರಣದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಕುಟುಂಬ ಬೈಕ್ ನಲ್ಲಿ ಗೊರೈ ಬೀಚ್ಗೆ ತೆರಳುತ್ತಿತ್ತು. ಮಗು ದಕ್ಷ್ ಮುಂದೆ ಟ್ಯಾಂಕರ್ ಬಳಿ ಕೂತಿದ್ದು, ಮಗುವಿನ ತಾಯಿ ಮತ್ತು ಅಕ್ಕ ಬೈಕ್ ನ ಹಿಂದೆ ಕೂತಿದ್ದರು.
ಹುಟ್ಟುಹಬ್ಬದ ಪ್ರಯುಕ್ತ ಬೀಚ್ ಗೆ ಹೋಗುತ್ತಿದ್ದ ಮಾರ್ಗದಲ್ಲಿ ಕೆಸರು ತುಂಬಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಪರಿಣಾಮ ತಂದೆ, ತಾಯಿ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಮುಂದೆ ಕೂತಿದ್ದ ದಕ್ಷ್ ತಲೆಗೆ ತೀವ್ರತರದ ಗಾಯವಾಗಿದೆ. ಪರಿಣಾಮ ಮಗು ತಕ್ಷಣ ಕೊನೆಯುಸಿರೆಳೆದಿದೆ ಎಂದು ವರದಿ ತಿಳಿಸಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಮರಣ ವರದಿ (ಎಡಿಆರ್) ದಾಖಲಾಗಿದೆ
In a shocking incident, an 11-month-old toddler lost his life after a road accident in Bhayandar on Monday evening. The mishap occurred in Rai village on Uttan Road in Bhayandar.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm