ಬ್ರೇಕಿಂಗ್ ನ್ಯೂಸ್
28-11-23 02:54 pm HK News Desk ದೇಶ - ವಿದೇಶ
ಮುಂಬೈ, ನ 28: ರಸ್ತೆ ಅಪಘಾತದಲ್ಲಿ ತಲೆಗೆ ಏಟಾಗಿ 11 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಮುಂಬಯಿಯ ಭಾಯಂದರ್ ನಲ್ಲಿ ನಡೆದಿದೆ.
ಭಾಯಂದರ್ನ ಉತ್ತಾನ್ ರಸ್ತೆಯಲ್ಲಿರುವ ರಾಯ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 11 ತಿಂಗಳ ದಕ್ಷ್ ಷಾ ಮೃತಪಟ್ಟಿದ್ದಾನೆ.
ಅವರ ತಾಯಿ ಜಿಗ್ನಾ ಅವರ ಹುಟ್ಟುಹಬ್ಬವಿತ್ತು. ಈ ಕಾರಣದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಕುಟುಂಬ ಬೈಕ್ ನಲ್ಲಿ ಗೊರೈ ಬೀಚ್ಗೆ ತೆರಳುತ್ತಿತ್ತು. ಮಗು ದಕ್ಷ್ ಮುಂದೆ ಟ್ಯಾಂಕರ್ ಬಳಿ ಕೂತಿದ್ದು, ಮಗುವಿನ ತಾಯಿ ಮತ್ತು ಅಕ್ಕ ಬೈಕ್ ನ ಹಿಂದೆ ಕೂತಿದ್ದರು.
ಹುಟ್ಟುಹಬ್ಬದ ಪ್ರಯುಕ್ತ ಬೀಚ್ ಗೆ ಹೋಗುತ್ತಿದ್ದ ಮಾರ್ಗದಲ್ಲಿ ಕೆಸರು ತುಂಬಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಪರಿಣಾಮ ತಂದೆ, ತಾಯಿ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಮುಂದೆ ಕೂತಿದ್ದ ದಕ್ಷ್ ತಲೆಗೆ ತೀವ್ರತರದ ಗಾಯವಾಗಿದೆ. ಪರಿಣಾಮ ಮಗು ತಕ್ಷಣ ಕೊನೆಯುಸಿರೆಳೆದಿದೆ ಎಂದು ವರದಿ ತಿಳಿಸಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಮರಣ ವರದಿ (ಎಡಿಆರ್) ದಾಖಲಾಗಿದೆ
In a shocking incident, an 11-month-old toddler lost his life after a road accident in Bhayandar on Monday evening. The mishap occurred in Rai village on Uttan Road in Bhayandar.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm