ಬ್ರೇಕಿಂಗ್ ನ್ಯೂಸ್
28-11-23 02:54 pm HK News Desk ದೇಶ - ವಿದೇಶ
ಮುಂಬೈ, ನ 28: ರಸ್ತೆ ಅಪಘಾತದಲ್ಲಿ ತಲೆಗೆ ಏಟಾಗಿ 11 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಮುಂಬಯಿಯ ಭಾಯಂದರ್ ನಲ್ಲಿ ನಡೆದಿದೆ.
ಭಾಯಂದರ್ನ ಉತ್ತಾನ್ ರಸ್ತೆಯಲ್ಲಿರುವ ರಾಯ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 11 ತಿಂಗಳ ದಕ್ಷ್ ಷಾ ಮೃತಪಟ್ಟಿದ್ದಾನೆ.
ಅವರ ತಾಯಿ ಜಿಗ್ನಾ ಅವರ ಹುಟ್ಟುಹಬ್ಬವಿತ್ತು. ಈ ಕಾರಣದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಕುಟುಂಬ ಬೈಕ್ ನಲ್ಲಿ ಗೊರೈ ಬೀಚ್ಗೆ ತೆರಳುತ್ತಿತ್ತು. ಮಗು ದಕ್ಷ್ ಮುಂದೆ ಟ್ಯಾಂಕರ್ ಬಳಿ ಕೂತಿದ್ದು, ಮಗುವಿನ ತಾಯಿ ಮತ್ತು ಅಕ್ಕ ಬೈಕ್ ನ ಹಿಂದೆ ಕೂತಿದ್ದರು.
ಹುಟ್ಟುಹಬ್ಬದ ಪ್ರಯುಕ್ತ ಬೀಚ್ ಗೆ ಹೋಗುತ್ತಿದ್ದ ಮಾರ್ಗದಲ್ಲಿ ಕೆಸರು ತುಂಬಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಪರಿಣಾಮ ತಂದೆ, ತಾಯಿ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಮುಂದೆ ಕೂತಿದ್ದ ದಕ್ಷ್ ತಲೆಗೆ ತೀವ್ರತರದ ಗಾಯವಾಗಿದೆ. ಪರಿಣಾಮ ಮಗು ತಕ್ಷಣ ಕೊನೆಯುಸಿರೆಳೆದಿದೆ ಎಂದು ವರದಿ ತಿಳಿಸಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಮರಣ ವರದಿ (ಎಡಿಆರ್) ದಾಖಲಾಗಿದೆ
In a shocking incident, an 11-month-old toddler lost his life after a road accident in Bhayandar on Monday evening. The mishap occurred in Rai village on Uttan Road in Bhayandar.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 05:49 pm
HK News Desk
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm