ಬ್ರೇಕಿಂಗ್ ನ್ಯೂಸ್
16-11-20 11:41 am Headline Karnataka News Network ದೇಶ - ವಿದೇಶ
ತಿರುವನಂತಪುರ: ಮದುವೆಯಾದ 10 ದಿನದಲ್ಲಿ ನವದಂಪತಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೇರಳದ ಮಲ್ಲಪುರಂನಲ್ಲಿ ನಡೆದಿದೆ. ಶನಿವಾರ ನಡೆದ ಅಪಘಾತದಲ್ಲಿ ನವಜೋಡಿ ಜೀವನ ದುರಂತದಲ್ಲಿ ಅಂತ್ಯವಾಗಿದೆ.
ಸಲಾಹುದ್ದೀನ್ (25) ಮತ್ತು ಫಾತಿಮಾ ಜಮುನಾ (19) ಅಪಘಾತದಲ್ಲಿ ಮೃತ ದಂಪತಿ. ಪಶ್ಚಿಮ ಕನ್ನಮಂಗಳದ ನಿವಾಸಿಯಾಗಿದ್ದ ಜೋಡಿ ಶನಿವಾರ ರಾಯಲ್ ಎನ್ಫೀಲ್ಡ್ ಬೈಕ್ ನಲ್ಲಿ ಸಂಬಂಧಿಕರ ಮನೆಯಿಂದ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ.
ಚೆಲೆಂಬ್ರ ಪಂಚಾಯ್ತಿ ಬಳಿ ಸಲಾಹುದ್ದೀನ್ ವಾಹನವೊಂದನ್ನು ಓವರ ಟೇಕ್ ಮಾಡಲಯ ಯತ್ನಿಸಿದ್ದಾರೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಸಲಾಹುದ್ದೀನ್ ಮತ್ತು ಫಾತಿಮಾ ರಸ್ತೆಯ ಮೇಲೆ ಬಿದ್ದಿದ್ದಾರೆ. ಎದುರಿನಿಂದ ಬರುತ್ತಿದ್ದ ಲಾರಿ ಇಬ್ಬರ ಮೇಲೆ ಹರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದ ಸಲಾಹುದ್ದೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಫಾತಿಮಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ತನ್ಹಿಪಾಲಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A newly married couple died in a road accident in Malappuram, Kerala, on Saturday morning. It was only ten days ago that Salahudeen of Kannamangalam West, got married to Fathima Jumana from Chelembra, both natives of Malappuram. He was 25 years old, she was only 19.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm