ಬ್ರೇಕಿಂಗ್ ನ್ಯೂಸ್
16-11-20 11:41 am Headline Karnataka News Network ದೇಶ - ವಿದೇಶ
ತಿರುವನಂತಪುರ: ಮದುವೆಯಾದ 10 ದಿನದಲ್ಲಿ ನವದಂಪತಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೇರಳದ ಮಲ್ಲಪುರಂನಲ್ಲಿ ನಡೆದಿದೆ. ಶನಿವಾರ ನಡೆದ ಅಪಘಾತದಲ್ಲಿ ನವಜೋಡಿ ಜೀವನ ದುರಂತದಲ್ಲಿ ಅಂತ್ಯವಾಗಿದೆ.
ಸಲಾಹುದ್ದೀನ್ (25) ಮತ್ತು ಫಾತಿಮಾ ಜಮುನಾ (19) ಅಪಘಾತದಲ್ಲಿ ಮೃತ ದಂಪತಿ. ಪಶ್ಚಿಮ ಕನ್ನಮಂಗಳದ ನಿವಾಸಿಯಾಗಿದ್ದ ಜೋಡಿ ಶನಿವಾರ ರಾಯಲ್ ಎನ್ಫೀಲ್ಡ್ ಬೈಕ್ ನಲ್ಲಿ ಸಂಬಂಧಿಕರ ಮನೆಯಿಂದ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ.
ಚೆಲೆಂಬ್ರ ಪಂಚಾಯ್ತಿ ಬಳಿ ಸಲಾಹುದ್ದೀನ್ ವಾಹನವೊಂದನ್ನು ಓವರ ಟೇಕ್ ಮಾಡಲಯ ಯತ್ನಿಸಿದ್ದಾರೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಸಲಾಹುದ್ದೀನ್ ಮತ್ತು ಫಾತಿಮಾ ರಸ್ತೆಯ ಮೇಲೆ ಬಿದ್ದಿದ್ದಾರೆ. ಎದುರಿನಿಂದ ಬರುತ್ತಿದ್ದ ಲಾರಿ ಇಬ್ಬರ ಮೇಲೆ ಹರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದ ಸಲಾಹುದ್ದೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಫಾತಿಮಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ತನ್ಹಿಪಾಲಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A newly married couple died in a road accident in Malappuram, Kerala, on Saturday morning. It was only ten days ago that Salahudeen of Kannamangalam West, got married to Fathima Jumana from Chelembra, both natives of Malappuram. He was 25 years old, she was only 19.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm