ಬ್ರೇಕಿಂಗ್ ನ್ಯೂಸ್
30-11-23 09:02 pm HK News Desk ದೇಶ - ವಿದೇಶ
ನವದೆಹಲಿ, ನ.30: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಇದರಂತೆ, 2,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ ಅಥವಾ ಯುಪಿಐ ಮೂಲಕ ಅಪರಿಚಿತ ವ್ಯಕ್ತಿಗೆ ಪಾವತಿಸಬೇಕಿದ್ದರೆ 4 ಗಂಟೆ ವಿಳಂಬವಾಗಲಿದೆ.
ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದು ಎನ್ನುವುದು ತಜ್ಞರ ಲೆಕ್ಕಾಚಾರ. ಯುಪಿಐ ಜೊತೆಗೆ ಐಎಂಪಿಎಸ್, ಆರ್ಟಿಜಿಎಸ್ ಪಾವತಿಗಳಿಗೂ ಇದು ಅನ್ವಯವಾಗಲಿದೆ. ಹೊಸ ವ್ತಕ್ತಿಗಳಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಆದರೆ ಈ ಹೊಸ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ. ವಿಳಂಬ ನೀತಿ ಅನುಸರಿಸಿದರೆ ಆನ್ಲೈನ್ ವಂಚನೆ ತಡೆಗಟ್ಟಲು ಸಾಧ್ಯವೇ ಎನ್ನುವ ಚಿಂತನೆ ಪರಿಶೀಲನೆಯಲ್ಲಿದೆ.
ಹೊಸ ನೀತಿ ಪ್ರಕಾರ, ಹೊಸ ವ್ಯಕ್ತಿಯೊಂದಿಗೆ ಹಣ ಪಾವತಿಗೆ ಮಾತ್ರ ಕಷ್ಟವಾಗಲಿದೆ. ಯುಪಿಐ ಬಳಕೆದಾರ ಮತ್ತೊಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆಯೂ ಹಣದ ವ್ಯವಹಾರ ನಡೆಸಿದ್ದರೆ, ಅಂಥವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು. ಆದರೆ ವ್ಯಾಪಾರ ಸಂಸ್ಥೆ ಇನ್ನಿತರ ಪ್ರದೇಶಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್ ಇಂಡಿಯಾದ ಕಲ್ಪನೆಗೆ ಇದರಿಂದ ಹೊಡೆತ ಬೀಳಲಿದೆ. ವ್ಯಾಪಾರಿಗಳು, ಮಾಲ್ ರೀತಿಯ ಕಂಪನಿಗಳು, ಡಿಜಿಟಲ್ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳು ಮತ್ತೆ ಕಾರ್ಡ್ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ.
To curb rising instances of online payment frauds, the government is planning to introduce a minimum time for a transaction beyond a particular amount happening for the first time between two persons.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm