ಬ್ರೇಕಿಂಗ್ ನ್ಯೂಸ್
30-11-23 09:02 pm HK News Desk ದೇಶ - ವಿದೇಶ
ನವದೆಹಲಿ, ನ.30: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಇದರಂತೆ, 2,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ ಅಥವಾ ಯುಪಿಐ ಮೂಲಕ ಅಪರಿಚಿತ ವ್ಯಕ್ತಿಗೆ ಪಾವತಿಸಬೇಕಿದ್ದರೆ 4 ಗಂಟೆ ವಿಳಂಬವಾಗಲಿದೆ.
ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದು ಎನ್ನುವುದು ತಜ್ಞರ ಲೆಕ್ಕಾಚಾರ. ಯುಪಿಐ ಜೊತೆಗೆ ಐಎಂಪಿಎಸ್, ಆರ್ಟಿಜಿಎಸ್ ಪಾವತಿಗಳಿಗೂ ಇದು ಅನ್ವಯವಾಗಲಿದೆ. ಹೊಸ ವ್ತಕ್ತಿಗಳಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಆದರೆ ಈ ಹೊಸ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ. ವಿಳಂಬ ನೀತಿ ಅನುಸರಿಸಿದರೆ ಆನ್ಲೈನ್ ವಂಚನೆ ತಡೆಗಟ್ಟಲು ಸಾಧ್ಯವೇ ಎನ್ನುವ ಚಿಂತನೆ ಪರಿಶೀಲನೆಯಲ್ಲಿದೆ.
ಹೊಸ ನೀತಿ ಪ್ರಕಾರ, ಹೊಸ ವ್ಯಕ್ತಿಯೊಂದಿಗೆ ಹಣ ಪಾವತಿಗೆ ಮಾತ್ರ ಕಷ್ಟವಾಗಲಿದೆ. ಯುಪಿಐ ಬಳಕೆದಾರ ಮತ್ತೊಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆಯೂ ಹಣದ ವ್ಯವಹಾರ ನಡೆಸಿದ್ದರೆ, ಅಂಥವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು. ಆದರೆ ವ್ಯಾಪಾರ ಸಂಸ್ಥೆ ಇನ್ನಿತರ ಪ್ರದೇಶಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್ ಇಂಡಿಯಾದ ಕಲ್ಪನೆಗೆ ಇದರಿಂದ ಹೊಡೆತ ಬೀಳಲಿದೆ. ವ್ಯಾಪಾರಿಗಳು, ಮಾಲ್ ರೀತಿಯ ಕಂಪನಿಗಳು, ಡಿಜಿಟಲ್ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳು ಮತ್ತೆ ಕಾರ್ಡ್ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ.
To curb rising instances of online payment frauds, the government is planning to introduce a minimum time for a transaction beyond a particular amount happening for the first time between two persons.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm