ಬ್ರೇಕಿಂಗ್ ನ್ಯೂಸ್
30-11-23 09:02 pm HK News Desk ದೇಶ - ವಿದೇಶ
ನವದೆಹಲಿ, ನ.30: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಇದರಂತೆ, 2,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ ಅಥವಾ ಯುಪಿಐ ಮೂಲಕ ಅಪರಿಚಿತ ವ್ಯಕ್ತಿಗೆ ಪಾವತಿಸಬೇಕಿದ್ದರೆ 4 ಗಂಟೆ ವಿಳಂಬವಾಗಲಿದೆ.
ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದು ಎನ್ನುವುದು ತಜ್ಞರ ಲೆಕ್ಕಾಚಾರ. ಯುಪಿಐ ಜೊತೆಗೆ ಐಎಂಪಿಎಸ್, ಆರ್ಟಿಜಿಎಸ್ ಪಾವತಿಗಳಿಗೂ ಇದು ಅನ್ವಯವಾಗಲಿದೆ. ಹೊಸ ವ್ತಕ್ತಿಗಳಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಆದರೆ ಈ ಹೊಸ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ. ವಿಳಂಬ ನೀತಿ ಅನುಸರಿಸಿದರೆ ಆನ್ಲೈನ್ ವಂಚನೆ ತಡೆಗಟ್ಟಲು ಸಾಧ್ಯವೇ ಎನ್ನುವ ಚಿಂತನೆ ಪರಿಶೀಲನೆಯಲ್ಲಿದೆ.
ಹೊಸ ನೀತಿ ಪ್ರಕಾರ, ಹೊಸ ವ್ಯಕ್ತಿಯೊಂದಿಗೆ ಹಣ ಪಾವತಿಗೆ ಮಾತ್ರ ಕಷ್ಟವಾಗಲಿದೆ. ಯುಪಿಐ ಬಳಕೆದಾರ ಮತ್ತೊಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆಯೂ ಹಣದ ವ್ಯವಹಾರ ನಡೆಸಿದ್ದರೆ, ಅಂಥವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು. ಆದರೆ ವ್ಯಾಪಾರ ಸಂಸ್ಥೆ ಇನ್ನಿತರ ಪ್ರದೇಶಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್ ಇಂಡಿಯಾದ ಕಲ್ಪನೆಗೆ ಇದರಿಂದ ಹೊಡೆತ ಬೀಳಲಿದೆ. ವ್ಯಾಪಾರಿಗಳು, ಮಾಲ್ ರೀತಿಯ ಕಂಪನಿಗಳು, ಡಿಜಿಟಲ್ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳು ಮತ್ತೆ ಕಾರ್ಡ್ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ.
To curb rising instances of online payment frauds, the government is planning to introduce a minimum time for a transaction beyond a particular amount happening for the first time between two persons.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm