ಬ್ರೇಕಿಂಗ್ ನ್ಯೂಸ್
30-11-23 09:02 pm HK News Desk ದೇಶ - ವಿದೇಶ
ನವದೆಹಲಿ, ನ.30: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಇದರಂತೆ, 2,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ ಅಥವಾ ಯುಪಿಐ ಮೂಲಕ ಅಪರಿಚಿತ ವ್ಯಕ್ತಿಗೆ ಪಾವತಿಸಬೇಕಿದ್ದರೆ 4 ಗಂಟೆ ವಿಳಂಬವಾಗಲಿದೆ.
ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದು ಎನ್ನುವುದು ತಜ್ಞರ ಲೆಕ್ಕಾಚಾರ. ಯುಪಿಐ ಜೊತೆಗೆ ಐಎಂಪಿಎಸ್, ಆರ್ಟಿಜಿಎಸ್ ಪಾವತಿಗಳಿಗೂ ಇದು ಅನ್ವಯವಾಗಲಿದೆ. ಹೊಸ ವ್ತಕ್ತಿಗಳಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಆದರೆ ಈ ಹೊಸ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ. ವಿಳಂಬ ನೀತಿ ಅನುಸರಿಸಿದರೆ ಆನ್ಲೈನ್ ವಂಚನೆ ತಡೆಗಟ್ಟಲು ಸಾಧ್ಯವೇ ಎನ್ನುವ ಚಿಂತನೆ ಪರಿಶೀಲನೆಯಲ್ಲಿದೆ.
ಹೊಸ ನೀತಿ ಪ್ರಕಾರ, ಹೊಸ ವ್ಯಕ್ತಿಯೊಂದಿಗೆ ಹಣ ಪಾವತಿಗೆ ಮಾತ್ರ ಕಷ್ಟವಾಗಲಿದೆ. ಯುಪಿಐ ಬಳಕೆದಾರ ಮತ್ತೊಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆಯೂ ಹಣದ ವ್ಯವಹಾರ ನಡೆಸಿದ್ದರೆ, ಅಂಥವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು. ಆದರೆ ವ್ಯಾಪಾರ ಸಂಸ್ಥೆ ಇನ್ನಿತರ ಪ್ರದೇಶಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್ ಇಂಡಿಯಾದ ಕಲ್ಪನೆಗೆ ಇದರಿಂದ ಹೊಡೆತ ಬೀಳಲಿದೆ. ವ್ಯಾಪಾರಿಗಳು, ಮಾಲ್ ರೀತಿಯ ಕಂಪನಿಗಳು, ಡಿಜಿಟಲ್ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳು ಮತ್ತೆ ಕಾರ್ಡ್ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ.
To curb rising instances of online payment frauds, the government is planning to introduce a minimum time for a transaction beyond a particular amount happening for the first time between two persons.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm