ಬ್ರೇಕಿಂಗ್ ನ್ಯೂಸ್
01-12-23 08:02 pm HK News Desk ದೇಶ - ವಿದೇಶ
ತಿರುವನಂತಪುರಂ, ಡಿ 01: ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣಕ್ಕೀಡಾದ ಘಟನೆ ಕೇರಳದಲ್ಲಿ ನಡೆದಿದೆ.
ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬರು.
ಘಟನೆ ಸಂದರ್ಭದಲ್ಲಿ ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು.
ಬಾಲಕ ಚಕ್ಕುಲಿಯನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈಷ್ಣವ್ನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
One year old baby dies after chakuli stucks in throat at Kerala.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm