ಬ್ರೇಕಿಂಗ್ ನ್ಯೂಸ್
07-12-23 11:01 pm HK News Desk ದೇಶ - ವಿದೇಶ
ಹೈದರಾಬಾದ್, ಡಿ.7; ತೆಲಂಗಾಣ ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ್ ರೆಡ್ಡಿ ಅವರು ಸೇರಿದ್ದ ಲಕ್ಷಾಂತರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆ 20 ನಿಮಿಷಕ್ಕೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅಧಿಕಾರದ ಗೌಪ್ಯತೆಯನ್ನು ಬೋಧಿಸಿದರು. ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ರೇವಂತ್ ರೆಡ್ಡಿ ಅವರು ರೇವಂತ್ ರೆಡ್ಡಿ ಅನೆ ನೇನು ಎನ್ನುತ್ತಿದ್ದಂತೆ ಸ್ಟೇಡಿಂಯನಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರ, ರೆಡ್ಡಿ ಅವರ ಬೆಂಬಲಿಗರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.
ಕೊಂಡಗಲ್ ಕ್ಷೇತ್ರದಿಂದ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದ ರೇವಂತ್ ರೆಡ್ಡಿ ಅವರು ಮುಖ್ಯಮಂತ್ರಿಯಾಗಿ, ಉಪ ಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು, ಸಚಿವರಾಗಿ ನಾಲಮಾಡ ಉತ್ತಮ್ ಕುಮಾರ್ ರೆಡ್ಡಿ, ಪೊನ್ನಂ ಪ್ರಭಾಕರ್, ಸಿ ದಾಮೋದರ ರಾಜನರಸಿಂಹ ಸೇರಿ 6 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಹಮ್ಮಿಕೊಂಡಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ವೇದಿಕೆಯಲ್ಲಿ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಎಂಬ ಹೆಸರಿನ ಬದಲಾಗಿ ತೆಲಂಗಾಣದಲ್ಲಿ ಪ್ರಜಾಪ್ರಭುತ್ವಂ ಪ್ರಮಾಣ ವಚನ ಸ್ವೀಕಾರ, ಅಭಿವೃದ್ಧಿಗೆ ಶ್ರೀಕಾರ ಎಂಬ ಡಿಜಿಟಲ್ ಬರಹ ಗಮನ ಸೆಳೆಯಿತು.
Enumula Revanth Reddy was sworn in as the second Chief Minister of Telangana state at 1.20 pm on Thursday in the presence of lakhs of fans and Congress workers.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm