ಬ್ರೇಕಿಂಗ್ ನ್ಯೂಸ್
08-12-23 01:50 pm HK News Desk ದೇಶ - ವಿದೇಶ
ನವದೆಹಲಿ, ಡಿ.8; ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಐದು ದಿನಗಳ ನಂತರ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ರಾಜ್ಯಗಳಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಪಕ್ಷದ ವೀಕ್ಷಕರನ್ನು ನೇಮಿಸಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿನೋದ್ ತಾವಡೆ ಮತ್ತು ಸರೋಜ್ ಪಾಂಡೆ ಅವರನ್ನು ರಾಜಸ್ಥಾನದ ವೀಕ್ಷಕರನ್ನಾಗಿ ನೇಮಕ ಮಾಡಿದೆ.
ಮಧ್ಯಪ್ರದೇಶಕ್ಕೆ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕೆ ಲಕ್ಷ್ಮಣ್ ಮತ್ತು ಆಶಾ ಲಾಕ್ರಾ ಅವರನ್ನು ನೇಮಿಸಲಾಗಿದೆ. ಛತ್ತೀಸ್ಗಢದಲ್ಲಿ ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಸರ್ಬಾನಂದ ಸೋನೋವಾಲ್ ಮತ್ತು ದುಷ್ಯಂತ್ ಗೌತಮ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.






ಮೂರು ರಾಜ್ಯಗಳ ಮುಖ್ಯಮಂತ್ರಿ ಆಯ್ಕೆಯಲ್ಲಿ ಹೊಸಬರಿಗೆ ಬಿಜೆಪಿ ಮಣೆ ಹಾಕಲಿದೆ ಎನ್ನಲಾಗಿದೆ. ಭವಿಷ್ಯದ ನಾಯಕರನ್ನು ರೂಪಿಸಲು ಇದು ಸಕಾಲ ಎಂದು ಭಾವಿಸಿರುವ ಕೇಂದ್ರ ನಾಯಕರು, ಮೂರು ರಾಜ್ಯಗಳಲ್ಲಿ ಹಳಬರಿಗೆ ಕೊಕ್ ಕೊಟ್ಟು ಹೊಸ ಮುಖಗಳಿಗೆ ಅವಕಾಶ ನೀಡಲಿದ್ದಾರೆ. ಇದಕ್ಕಾಗಿ ಈ ರಾಜ್ಯಗಳಿಗೆ ಬರಲಿರುವ ವೀಕ್ಷಕರು ಶಾಸಕರ ಅಭಿಪ್ರಾಯ ಪಡೆಯಲಿದ್ದಾರೆ. ಹೊಸ ಮುಖಕ್ಕೆ ಅವಕಾಶ ನೀಡುವ ಬಗ್ಗೆ ಶಾಸಕರ ಮನವೊಲಿಕೆ ಮಾಡಲಿದ್ದಾರೆ.
ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಕೈಯಲ್ಲಿದ್ದ ಅಧಿಕಾರವನ್ನು ಬಿಜೆಪಿ ಕಸಿದುಕೊಂಡಿದ್ದು ಗೆಲುವಿನ ಉತ್ಸಾಹದಲ್ಲಿದೆ. ಆದರೆ ಪ್ರಾದೇಶಿಕವಾಗಿ ಮುಖ್ಯಮಂತ್ರಿ ಆಕಾಂಕ್ಷಿಗಳು ಹಲವರಿದ್ದು ಅವರನ್ನು ಮನವೊಲಿಸುವ ಕೆಲಸವೂ ಆಗಬೇಕಾಗಿದೆ. ಬಿಜೆಪಿ ಮಧ್ಯ ಭಾರತದ ಹಿಂದಿ ಹಾರ್ಟ್ ಲ್ಯಾಂಡ್ ನಲ್ಲಿ ಹಿಡಿತ ಬಿಗಿಗೊಳಿಸಿರುವುದು ಈ ಚುನಾವಣೆಯಲ್ಲಿ ಸ್ಪಷ್ಟವಾಗಿದ್ದು ಲೋಕಸಭೆಗೆ ತಯಾರಾಗುತ್ತಿರುವ ಬಿಜೆಪಿಗೆ ಟಾನಿಕ್ ಸಿಕ್ಕಂತಾಗಿದೆ.
Five days after the declaration of Assembly election results in four states, the Bharatiya Janata Party on Friday announced the appointment of observers for three states –Rajasthan, Madhya Pradesh and Chhattisgarh– where the party emerged victorious in the recently-concluded Assembly elections.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm