ಬ್ರೇಕಿಂಗ್ ನ್ಯೂಸ್
08-12-23 02:22 pm HK News Desk ದೇಶ - ವಿದೇಶ
ಚೆನ್ನೈ, ಡಿ.8; ಮೈಚಾಂಗ್ ಚಂಡಮಾರುತದ ಹೊಡೆತಕ್ಕೆ ತಮಿಳುನಾಡು ಕರಾವಳಿ ತತ್ತರಿಸಿದ್ದು ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾನಿಗೀಡಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲಾಗಿದ್ದು ತಮಿಳುನಾಡು ಸರ್ಕಾರ ಸತತ ಐದನೇ ದಿನವೂ ಚೆನ್ನೈನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ.
ಚೆನ್ನೈ ಆಸುಪಾಸಿನಲ್ಲಿ ಹಲವಾರು ಭಾಗಗಳು ಜಲಾವೃತಗೊಂಡಿದೆ. ಮೂಲಭೂತ ಸಾಮಗ್ರಿ ಕೊರತೆಯಿಂದ ಜನರು ಪರದಾಡುವ ಸ್ಥಿತಿ ಎದುರಾಗಿದೆ. ನಗರದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 20ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿ ಶುಕ್ರವಾರ ಬೆಳಗ್ಗೆ ಮತ್ತೊಂದು ಮೃತದೇಹವನ್ನು ಹೊರತೆಗೆದಿದೆ.
ಈ ಮಧ್ಯೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮತ್ತು ಶನಿವಾರ ತಮಿಳುನಾಡು ಮತ್ತು ಕೇರಳದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಪುದುಚೇರಿಯಲ್ಲಿ ವ್ಯಾಪಕ ಮಳೆ ಸುರಿಯಲಿದೆ ಎಂದು ಹೇಳಿದೆ. ಮುಂದಿನ 5 ದಿನಗಳಲ್ಲಿ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಲಕ್ಷದ್ವೀಪಗಳಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ' ಎಂದು ಹವಾಮಾನ ಇಲಾಖೆ ಹೇಳಿದೆ.
In response to severe flooding in the aftermath of Cyclone Michaung, the Tamil Nadu government has declared a holiday for all schools and colleges in Chennai, Tiruvallur, Kancheepuram, and Chengalpattu on Thursday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm