ಬ್ರೇಕಿಂಗ್ ನ್ಯೂಸ್
09-12-23 11:49 am HK News Desk ದೇಶ - ವಿದೇಶ
ಲಕ್ನೋ, ಡಿ 09: ಪಾಸ್ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬಳಿಗೆ ಸಬ್ ಇನ್ಸ್ಪೆಕ್ಟರ್ ಸರ್ವೀಸ್ ರಿವಾಲ್ವಾರ್ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಅಲಿಘರ್ನಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಇಶ್ರತ್ ಎಂದು ಗುರುತಿಸಲಾಗಿದೆ. ಆಕೆ ತನ್ನ ಮಗನೊಂದಿಗೆ ಠಾಣೆಗೆ ಬಂದಿದ್ದರು. ಸ್ವಲ್ಪ ಸಮಯದ ನಂತರ ಬಂದ ಪೊಲೀಸ್ ಅಧಿಕಾರಿ ಎಸ್ಐ ಮನೋಜ್ ಶರ್ಮಾ ಅವರಿಗೆ ಪಿಸ್ತೂಲ್ ನೀಡಿದ್ದಾರೆ. ಈ ವೇಳೆ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದಿದೆ. ಇದರಿಂದ ಮಹಿಳೆ ತಲೆಗೆ ಗಂಭೀರ ಗಾಯವಾಗಿದ್ದು, ಆಕೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ.
ಗಾಯಗೊಂಡ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡು ಮಹಿಳೆಯ ತಲೆಯ ಹಿಂಭಾಗಕ್ಕೆ ತಗುಲಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಸ್ಐ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಘಟನೆ ಬಳಿಕ ಆತ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.
⚠️Trigger Warning: Disturbing Visual.
— Hate Detector 🔍 (@HateDetectors) December 8, 2023
In #UttarPradesh's #Aligarh, a woman who turned up at police station for passport verification caught a bullet to her head from close range fired from pistol of sub-inspector #ManojSharma. Victim critical.
CCTV footage of the incident. pic.twitter.com/KVcTPLHt3K
A woman who went to a police station in Uttar Pradesh's Aligarh for passport verification was on Friday mistakenly shot in her head with a pistol belonging to a Sub-Inspector (SI). The entire incident was caught on CCTV footage.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm