ಬ್ರೇಕಿಂಗ್ ನ್ಯೂಸ್
17-11-20 05:21 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 17: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ತಮ್ಮ ಬಾಲ್ಯದಲ್ಲಿ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಿದ್ದರಂತೆ.
ಬರಾಕ್ ಒಬಾಮ ಇತ್ತೀಚೆಗೆ ಬರೆದಿರುವ ‘ಎ ಪ್ರಾಮಿಸ್ಡ್ ಲ್ಯಾಂಡ್ ’ ಎನ್ನುವ ಕೃತಿಯಲ್ಲಿ ಭಾರತದ ಬಗ್ಗೆ ತಮಗಿರುವ ಪ್ರೀತಿಯನ್ನು ವಿವರಿಸಿದ್ದಾರೆ. ಮೊದಲಿನಿಂದಲೂ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಾ ಬಂದಿದ್ದೆ. ಜೊತೆಗೆ, ಪೂರ್ವ ರಾಷ್ಟ್ರಗಳ ಧರ್ಮಗಳ ಬಗೆಗಿದ್ದ ಆಸಕ್ತಿಯೋ ಅಥವಾ ಭಾರತದ ಖಾದ್ಯಗಳ ದಾಲ್ ಮತ್ತು ಕೀಮಾ ತಿನಿಸುಗಳನ್ನು ಆಸಕ್ತಿಯೋ ಏನೋ ಭಾರತದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದೇನೆ ಎಂದು ಬರೆದಿದ್ದಾರೆ.
ಒಬಾಮಾ ಅವರು ತಮ್ಮ ಕೃತಿಯಲ್ಲಿ 2008ರ ಅಧ್ಯಕ್ಷೀಯ ಪ್ರಚಾರದಿಂದ ಆಡಳಿತ ಅವಧಿ ಪೂರ್ಣಗೊಳ್ಳುವ ವರೆಗಿನ ಘಟನಾವಳಿಗಳನ್ನು ಉಲ್ಲೇಖಿಸಿದ್ದಾರೆ. ಇತ್ತೀಚೆಗಷ್ಟೇ ತನ್ನ ಕೃತಿಯಲ್ಲಿ ಭಾರತದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಗೇಲಿ ಮಾಡಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
'ನಾನು ಅಮೆರಿಕದ ಅಧ್ಯಕ್ಷರಾಗುವ ಮೊದಲು ಭಾರತಕ್ಕೆ ಭೇಟಿ ನೀಡಿರಲಿಲ್ಲ, ಆದರೆ ಆ ದೇಶ ನನ್ನ ಕಲ್ಪನೆಯಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿತ್ತು' ಎಂದು ಕೃತಿಯಲ್ಲಿ ವಿವರಿಸಿದ್ದಾರೆ. ಕೃತಿಯಲ್ಲಿ ಭಾರತ ದೇಶದ ಬಗ್ಗೆ ವರ್ಣಿಸಿದ್ದು, ಜಗತ್ತಿನ ಆರನೇ ಒಂದು ಭಾಗದಷ್ಟು ಜನಸಂಖ್ಯೆ ಹೊಂದಿರುವ, ಎರಡು ಸಾವಿರ ವಿಭಿನ್ನ ಜನಾಂಗಗಳು, 700ಕ್ಕೂ ಹೆಚ್ಚು ಭಾಷೆಗಳನ್ನು ಮಾತನಾಡುವ ಆ ದೇಶ ತನ್ನ ವೈವಿಧ್ಯತೆಯಿಂದಲೇ ಎಲ್ಲರನ್ನೂ ಸೆಳೆಯುತ್ತಿದೆ ಎಂದಿದ್ದಾರೆ.
Former US President Barack Obama said that he has always held a special place for India due to his childhood years spent in Indonesia listening to the epic Hindu tales of the Ramayana and the Mahabharata.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm