ಬ್ರೇಕಿಂಗ್ ನ್ಯೂಸ್
17-11-20 05:21 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 17: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ತಮ್ಮ ಬಾಲ್ಯದಲ್ಲಿ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಿದ್ದರಂತೆ.
ಬರಾಕ್ ಒಬಾಮ ಇತ್ತೀಚೆಗೆ ಬರೆದಿರುವ ‘ಎ ಪ್ರಾಮಿಸ್ಡ್ ಲ್ಯಾಂಡ್ ’ ಎನ್ನುವ ಕೃತಿಯಲ್ಲಿ ಭಾರತದ ಬಗ್ಗೆ ತಮಗಿರುವ ಪ್ರೀತಿಯನ್ನು ವಿವರಿಸಿದ್ದಾರೆ. ಮೊದಲಿನಿಂದಲೂ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಾ ಬಂದಿದ್ದೆ. ಜೊತೆಗೆ, ಪೂರ್ವ ರಾಷ್ಟ್ರಗಳ ಧರ್ಮಗಳ ಬಗೆಗಿದ್ದ ಆಸಕ್ತಿಯೋ ಅಥವಾ ಭಾರತದ ಖಾದ್ಯಗಳ ದಾಲ್ ಮತ್ತು ಕೀಮಾ ತಿನಿಸುಗಳನ್ನು ಆಸಕ್ತಿಯೋ ಏನೋ ಭಾರತದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದೇನೆ ಎಂದು ಬರೆದಿದ್ದಾರೆ.
ಒಬಾಮಾ ಅವರು ತಮ್ಮ ಕೃತಿಯಲ್ಲಿ 2008ರ ಅಧ್ಯಕ್ಷೀಯ ಪ್ರಚಾರದಿಂದ ಆಡಳಿತ ಅವಧಿ ಪೂರ್ಣಗೊಳ್ಳುವ ವರೆಗಿನ ಘಟನಾವಳಿಗಳನ್ನು ಉಲ್ಲೇಖಿಸಿದ್ದಾರೆ. ಇತ್ತೀಚೆಗಷ್ಟೇ ತನ್ನ ಕೃತಿಯಲ್ಲಿ ಭಾರತದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಗೇಲಿ ಮಾಡಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
'ನಾನು ಅಮೆರಿಕದ ಅಧ್ಯಕ್ಷರಾಗುವ ಮೊದಲು ಭಾರತಕ್ಕೆ ಭೇಟಿ ನೀಡಿರಲಿಲ್ಲ, ಆದರೆ ಆ ದೇಶ ನನ್ನ ಕಲ್ಪನೆಯಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿತ್ತು' ಎಂದು ಕೃತಿಯಲ್ಲಿ ವಿವರಿಸಿದ್ದಾರೆ. ಕೃತಿಯಲ್ಲಿ ಭಾರತ ದೇಶದ ಬಗ್ಗೆ ವರ್ಣಿಸಿದ್ದು, ಜಗತ್ತಿನ ಆರನೇ ಒಂದು ಭಾಗದಷ್ಟು ಜನಸಂಖ್ಯೆ ಹೊಂದಿರುವ, ಎರಡು ಸಾವಿರ ವಿಭಿನ್ನ ಜನಾಂಗಗಳು, 700ಕ್ಕೂ ಹೆಚ್ಚು ಭಾಷೆಗಳನ್ನು ಮಾತನಾಡುವ ಆ ದೇಶ ತನ್ನ ವೈವಿಧ್ಯತೆಯಿಂದಲೇ ಎಲ್ಲರನ್ನೂ ಸೆಳೆಯುತ್ತಿದೆ ಎಂದಿದ್ದಾರೆ.
Former US President Barack Obama said that he has always held a special place for India due to his childhood years spent in Indonesia listening to the epic Hindu tales of the Ramayana and the Mahabharata.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm