ಬ್ರೇಕಿಂಗ್ ನ್ಯೂಸ್
13-12-23 06:15 pm HK News Desk ದೇಶ - ವಿದೇಶ
ಮುಂಬೈ, ಡಿ.13: ಮಹಾದೇವ್ ಆನ್ಲೈನ್ ಬೆಟ್ಟಿಂಗ್ ಆ್ಯಪ್ ಹಗರಣದ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರವಿ ಉಪ್ಪಲ್ ಎಂಬಾತನನ್ನು ಇಂಟರ್ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ದುಬೈ ಪೊಲೀಸರು ಬಂಧಿಸಿದ್ದಾರೆ.
ರವಿ ಉಪ್ಪಾಲ್ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಕಳೆದ ವಾರ ದುಬೈನಲ್ಲಿ ಬಂಧಿಸಿದ್ದು ಭಾರತಕ್ಕೆ ಕರೆತರಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದುಬೈ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. 6,000 ಕೋಟಿ ರೂ. ಮೌಲ್ಯದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರವಿ ಉಪ್ಪಾಳ್ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಪ್ರಕರಣದಲ್ಲಿ ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಬಾಘೇಲ್ ಅವರ ಹೆಸರೂ ಕೇಳಿಬಂದಿತ್ತು.
ಮಹಾದೇವ್ ಆ್ಯಪ್ನ ಎರಡನೇ ಪ್ರವರ್ತಕ ಸೌರಭ್ ಚಂದ್ರಾಕರ್ ನನ್ನೂ ಶೀಘ್ರದಲ್ಲೇ ಯುಎಇಯಲ್ಲಿ ಬಂಧಿಸುವ ಸಾಧ್ಯತೆ ಇದೆ. ರಾಯ್ಪುರದ ವಿಶೇಷ ನ್ಯಾಯಾಲಯದಿಂದ ಇಡಿ ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರಂಟ್ ತೆಗೆದುಕೊಂಡಿದೆ. ಅಕ್ಟೋಬರ್ನಲ್ಲಿ ಇಬ್ಬರ ವಿರುದ್ಧವೂ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.
In a major success for the Enforcement Directorate, the Dubai Police on Tuesday arrested Ravi Uppal, one of the two prime accused in the Mahadev Book online betting syndicate. Uppal is also the alleged co-promoter of the app.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am