ಬ್ರೇಕಿಂಗ್ ನ್ಯೂಸ್
13-12-23 06:15 pm HK News Desk ದೇಶ - ವಿದೇಶ
ಮುಂಬೈ, ಡಿ.13: ಮಹಾದೇವ್ ಆನ್ಲೈನ್ ಬೆಟ್ಟಿಂಗ್ ಆ್ಯಪ್ ಹಗರಣದ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರವಿ ಉಪ್ಪಲ್ ಎಂಬಾತನನ್ನು ಇಂಟರ್ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ದುಬೈ ಪೊಲೀಸರು ಬಂಧಿಸಿದ್ದಾರೆ.
ರವಿ ಉಪ್ಪಾಲ್ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಕಳೆದ ವಾರ ದುಬೈನಲ್ಲಿ ಬಂಧಿಸಿದ್ದು ಭಾರತಕ್ಕೆ ಕರೆತರಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದುಬೈ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. 6,000 ಕೋಟಿ ರೂ. ಮೌಲ್ಯದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರವಿ ಉಪ್ಪಾಳ್ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಪ್ರಕರಣದಲ್ಲಿ ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಬಾಘೇಲ್ ಅವರ ಹೆಸರೂ ಕೇಳಿಬಂದಿತ್ತು.
ಮಹಾದೇವ್ ಆ್ಯಪ್ನ ಎರಡನೇ ಪ್ರವರ್ತಕ ಸೌರಭ್ ಚಂದ್ರಾಕರ್ ನನ್ನೂ ಶೀಘ್ರದಲ್ಲೇ ಯುಎಇಯಲ್ಲಿ ಬಂಧಿಸುವ ಸಾಧ್ಯತೆ ಇದೆ. ರಾಯ್ಪುರದ ವಿಶೇಷ ನ್ಯಾಯಾಲಯದಿಂದ ಇಡಿ ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರಂಟ್ ತೆಗೆದುಕೊಂಡಿದೆ. ಅಕ್ಟೋಬರ್ನಲ್ಲಿ ಇಬ್ಬರ ವಿರುದ್ಧವೂ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.
In a major success for the Enforcement Directorate, the Dubai Police on Tuesday arrested Ravi Uppal, one of the two prime accused in the Mahadev Book online betting syndicate. Uppal is also the alleged co-promoter of the app.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm