ಬ್ರೇಕಿಂಗ್ ನ್ಯೂಸ್
18-11-20 12:48 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 18: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಎದುರು ಸೋಲು ಅನುಭವಿಸಿರುವ ಡೊನಾಲ್ಡ್ ಟ್ರಂಪ್ , ಚುನಾವಣೆಯಲ್ಲಿ ಭಾರಿ ವಂಚನೆ ನಡೆದಿದೆ ಎಂಬ ಆರೋಪವನ್ನು ನಿರಾಕರಿಸಿದ್ದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ನವೆಂಬರ್ 3ರಂದು ನಡೆದ ಚುನಾವಣೆಯು ಅಮೆರಿಕದ ಇತಿಹಾಸದಲ್ಲಿಯೇ ಅತ್ಯಂತ ಸುರಕ್ಷಿತ ಚುನಾವಣೆ ಎಂದು ಸರ್ಕಾರದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿ ಕ್ರಿಸ್ ಕ್ರೆಬ್ಸ್ ಮತ್ತು ಅವರ ಸಂಸ್ಥೆ ಜಂಟಿಯಾಗಿ ಘೋಷಣೆ ಮಾಡಿತ್ತು. ಕ್ರಿಸ್ ಕ್ರೆಬ್ಸ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕೆಲಸದಿಂದ ಕಿತ್ತುಹಾಕಲಾಗಿದೆ ಎಂದು ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ.

ಜೋ ಬೈಡನ್ ಎದುರು ತಮ್ಮ ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಡೊನಾಲ್ಡ್ ಟ್ರಂಪ್, ಮತ ಎಣಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಪುರಾವೆರಹಿತ ಆರೋಪಗಳನ್ನು ಸತತವಾಗಿ ಮಾಡುತ್ತಿದ್ದಾರೆ.
'2020ರ ಚುನಾವಣೆಯ ಭದ್ರತೆ ಕುರಿತು ಕ್ರಿಸ್ ಕ್ರೆಬ್ಸ್ ಅವರ ಇತ್ತೀಚಿನ ಹೇಳಿಕೆ ತೀವ್ರ ಅಸಮರ್ಪಕವಾಗಿದೆ. ಚುನಾವಣೆಯಲ್ಲಿ ಭಾರಿ ಅಕ್ರಮಗಳು ಮತ್ತು ವಂಚನೆ ನಡೆದಿದೆ' ಎಂದು ಟ್ರಂಪ್ ಹೇಳಿದ್ದಾರೆ.
'ಹೀಗಾಗಿ ತಕ್ಷಣದಿಂದಲೇ ಜಾರಿಯಾಗುವಂತೆ ಕ್ರಿಸ್ ಕ್ರೆಬ್ಸ್ ಅವರನ್ನು ಸೈಬರ್ ಸೆಕ್ಯುರಿಟಿ ಮತ್ತು ಮೂಲಸೌಕರ್ಯ ಸೆಕ್ಯುರಿಟಿ ಸಂಸ್ಥೆಯ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಲಾಗಿದೆ' ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿಕೊಂಡಿದ್ದ ಕ್ರಿಸ್ ಅವರು ತಮ್ಮನ್ನು ಕೆಲಸದಿಂದ ಕಿತ್ತುಹಾಕುವ ಸಾಧ್ಯತೆ ಇದೆ ಎಂದು ಕಳೆದ ವಾರವೇ ಸ್ನೇಹಿತರೊಂದಿಗೆ ಹೇಳಿಕೊಂಡಿದ್ದರು. 'ಸೇವೆ ಸಲ್ಲಿಸುವ ಗೌರವ ನನ್ನದಾಗಿದೆ. ನಾವು ಸರಿಯಾಗಿ ಕೆಲಸ ಮಾಡಿದ್ದೇವೆ. ಇಂದು ರಕ್ಷಿಸಿ ನಾಳೆಯನ್ನು ಭದ್ರಗೊಳಿಸಿದ್ದೇವೆ' ಎಂದು ಕ್ರಿಸ್ ಟ್ವೀಟ್ ಮಾಡಿದ್ದರು.
President Trump took to Twitter, as he does, to announce the termination of Christopher Krebs - who was responsible for online election security, especially blocking outside interference - after he refuted POTUS' claims of election fraud
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm