ಬ್ರೇಕಿಂಗ್ ನ್ಯೂಸ್
21-12-23 10:41 pm HK News Desk ದೇಶ - ವಿದೇಶ
ಲಕ್ನೋ, ಡಿ.21: ಸಹೋದರನಿಗೆ ಕಿಡ್ನಿ ದಾನ ಮಾಡಿದ್ದಕ್ಕೆ ಪ್ರತಿಯಾಗಿ ಹಣಕ್ಕಾಗಿ ಪೀಡಿಸಿದ್ದಲ್ಲದೆ, ಒಪ್ಪದ ಪತ್ನಿಗೆ ವಾಟ್ಸಪ್ ಮೂಲಕ ಪತಿ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿರುವ ಘಟನೆ ಉತ್ತರಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ಈ ಬಗ್ಗೆ ಧನೇಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜೈತಾಪುರ ನಿವಾಸಿ ತರುನ್ನುಮ್ ಎಂಬಾಕೆ ರಶೀದ್ ಎಂಬಾತನನ್ನು 20 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ರಶೀದ್ ಮತ್ತೊಂದು ಮದುವೆಯಾಗಿದ್ದ. ರಶೀದ್ ಸೌದಿಯಲ್ಲಿ ಉದ್ಯೋಗದಲ್ಲಿದ್ದು ಈ ನಡುವೆ ತರುನ್ನುಮ್ ಸಹೋದರ ಶಾಕೀರ್ ಕಿಡ್ನಿ ವೈಫಲ್ಯಕ್ಕೀಡಾಗಿದ್ದ. ಕಿಡ್ನಿ ಸಿಗದೇ ಇದ್ದರೆ ಪ್ರಾಣಕ್ಕೆ ಅಪಾಯ ಇದೆಯೆಂದು ವೈದ್ಯರ ಹೇಳಿಕೆಯಂತೆ ಸೋದರನ ಪ್ರಾಣ ಉಳಿಸಲು ತರುನ್ನುಮ್ ಮುಂದಾಗಿದ್ದಳು. ಬಳಿಕ ಶಾಕೀರ್ಗೆ ಮುಂಬೈನ ಆಸ್ಪತ್ರೆಯಲ್ಲಿ ಕಿಡ್ನಿ ಜೋಡಣೆ ಮಾಡಲಾಗಿತ್ತು.
ಕಿಡ್ನಿ ಜೋಡಣೆ ಯಶಸ್ವಿಯಾದ ಬಳಿಕ ಪತಿಯ ಮನೆಗೆ ತೆರಳಿದಾಗ, ಪತಿ ಉಲ್ಟಾ ಹೊಡೆದಿದ್ದ. ಕಿಡ್ನಿ ಕೊಟ್ಟಿದ್ದಕ್ಕೆ ಪ್ರತಿಯಾಗಿ 40 ಲಕ್ಷ ರೂ. ಕೇಳಿ ಪಡೆಯುವಂತೆ ಬೇಡಿಕೆ ಇಟ್ಟಿದ್ದ. ಇದಕ್ಕೊಪ್ಪದ ಪತ್ನಿ ತರುನ್ನುಮ್ಗೆ ರಶೀದ್, ವಾಟ್ಸ್ಆ್ಯಪ್ ನಲ್ಲಿಯೇ ತ್ರಿವಳಿ ತಲಾಖ್ ನೀಡಿದ್ದಾನೆ. ವಿಚ್ಚೇದನ ಬಳಿಕವೂ ಪತಿಯ ಮನೆಯಲ್ಲೇ ತರುನ್ನುಮ್ ವಾಸವಿದ್ದಳು. ಆದರೆ ಈಗ ಕಿರುಕುಳ ಆರಂಭಿಸಿದ್ದರಿಂದ ಪತಿಯ ಮನೆ ಬಿಟ್ಟು ತಾಯಿ ಮನೆಗೆ ಬಂದು ಪೊಲೀಸ್ ದೂರು ನೀಡಿದ್ದಾಳೆ.
A man gave triple talaq to his wife over WhatsApp after she donated a kidney to her ailing brother. The man works in Saudi Arabia, while the wife stays in Bairiyahi village in Uttar Pradesh’s Gonda district. The incident unfolded after the wife took a decision to save her brother by donating one of her kidneys. Little did she anticipate that the noble act would become the catalyst for the dissolution of her marriage.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am