ಬ್ರೇಕಿಂಗ್ ನ್ಯೂಸ್
21-12-23 10:55 pm HK News Desk ದೇಶ - ವಿದೇಶ
ಶ್ರೀನಗರ, ಡಿ.21: ಜಮ್ಮು ಕಾಶ್ಮೀರದ ರಜೌರಿ ಸೆಕ್ಟರ್ ನಲ್ಲಿ ಎರಡು ಸೇನಾ ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದು ನಾಲ್ಕು ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಮೂವರು ಯೋಧರು ತೀವ್ರ ಗಾಯಗೊಂಡಿದ್ದಾರೆ.
ತಾನಾಮಂಡಿ ರಜೌರಿ ಏರಿಯಾದಲ್ಲಿ ಮಧ್ಯಾಹ್ನ 3.45ಕ್ಕೆ ಸೇನಾ ಯೋಧರನ್ನು ಒಯ್ಯುತ್ತಿದ್ದ ಎರಡು ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಪ್ರತಿ ದಾಳಿ ನಡೆಸಲಾಗಿದ್ದು, ಅಷ್ಟರಲ್ಲಿ ನಾಲ್ಕು ಯೋಧರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು ಉಗ್ರರ ವಿರುದ್ಧ ಪ್ರತಿ ದಾಳಿ ನಡೆಸಲಾಗುತ್ತಿದೆ.
ಇತ್ತೀಚೆಗೆ ರಜೌರಿ ಪ್ರದೇಶದ ಧರ್ಮಶಾಲಾ ಬಳಿ ಸೇನಾ ಯೋಧರ ಮೇಲೆ ಉಗ್ರರು ದಾಳಿ ನಡೆಸಿ ಇಬ್ಬರು ಕ್ಯಾಪ್ಟನ್ ಸೇರಿ ಐವರು ಯೋಧರು ಸಾವನ್ನಪ್ಪಿದ್ದರು. ಲಷ್ಕರ್ ತೈಬಾ ಸಂಘಟನೆಯ ಕಮಾಂಡರ್ ಆಗಿರುವ ಕ್ವಾರಿ ಎಂಬಾತನ ಸೂತ್ರದಡಿ ನವೆಂಬರ್ ತಿಂಗಳಲ್ಲಿ ಹಲವಾರು ಉಗ್ರ ದಾಳಿ ನಡೆದಿದ್ದವು. ಅದರಲ್ಲಿ ಐವರು ಯೋಧರು ಮತ್ತು ಹತ್ತು ಮಂದಿ ನಾಗರಿಕರು ಮಡಿದಿದ್ದರು. ಇದೀಗ ಡಿಸೆಂಬರ್ ತಿಂಗಳಲ್ಲಿಯೂ ಉಗ್ರರ ದಾಳಿ ಮುಂದುವರಿದಿದೆ. ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಯತ್ನ ನಡೆಯುತ್ತಿರುವಂತೆಯೇ ಉಗ್ರರು ಚಿಗಿತುಕೊಂಡು ದಾಳಿ ಮುಂದುವರಿಸಿದ್ದಾರೆ.
The vehicles, carrying personnel to the site of an overnight cordon-and-search operation, came under attack at Dhatyar Morh at about 3.45pm on Thursday.A defence spokesperson said a search operation was launched in the general area of Dhera Ki Gali (DKG) in Poonch district on Wednesday night based on “hard intelligence” about the presence of terrorists and an encounter ensued there.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm