ಬ್ರೇಕಿಂಗ್ ನ್ಯೂಸ್
21-12-23 10:55 pm HK News Desk ದೇಶ - ವಿದೇಶ
ಶ್ರೀನಗರ, ಡಿ.21: ಜಮ್ಮು ಕಾಶ್ಮೀರದ ರಜೌರಿ ಸೆಕ್ಟರ್ ನಲ್ಲಿ ಎರಡು ಸೇನಾ ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದು ನಾಲ್ಕು ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಮೂವರು ಯೋಧರು ತೀವ್ರ ಗಾಯಗೊಂಡಿದ್ದಾರೆ.
ತಾನಾಮಂಡಿ ರಜೌರಿ ಏರಿಯಾದಲ್ಲಿ ಮಧ್ಯಾಹ್ನ 3.45ಕ್ಕೆ ಸೇನಾ ಯೋಧರನ್ನು ಒಯ್ಯುತ್ತಿದ್ದ ಎರಡು ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಪ್ರತಿ ದಾಳಿ ನಡೆಸಲಾಗಿದ್ದು, ಅಷ್ಟರಲ್ಲಿ ನಾಲ್ಕು ಯೋಧರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು ಉಗ್ರರ ವಿರುದ್ಧ ಪ್ರತಿ ದಾಳಿ ನಡೆಸಲಾಗುತ್ತಿದೆ.
ಇತ್ತೀಚೆಗೆ ರಜೌರಿ ಪ್ರದೇಶದ ಧರ್ಮಶಾಲಾ ಬಳಿ ಸೇನಾ ಯೋಧರ ಮೇಲೆ ಉಗ್ರರು ದಾಳಿ ನಡೆಸಿ ಇಬ್ಬರು ಕ್ಯಾಪ್ಟನ್ ಸೇರಿ ಐವರು ಯೋಧರು ಸಾವನ್ನಪ್ಪಿದ್ದರು. ಲಷ್ಕರ್ ತೈಬಾ ಸಂಘಟನೆಯ ಕಮಾಂಡರ್ ಆಗಿರುವ ಕ್ವಾರಿ ಎಂಬಾತನ ಸೂತ್ರದಡಿ ನವೆಂಬರ್ ತಿಂಗಳಲ್ಲಿ ಹಲವಾರು ಉಗ್ರ ದಾಳಿ ನಡೆದಿದ್ದವು. ಅದರಲ್ಲಿ ಐವರು ಯೋಧರು ಮತ್ತು ಹತ್ತು ಮಂದಿ ನಾಗರಿಕರು ಮಡಿದಿದ್ದರು. ಇದೀಗ ಡಿಸೆಂಬರ್ ತಿಂಗಳಲ್ಲಿಯೂ ಉಗ್ರರ ದಾಳಿ ಮುಂದುವರಿದಿದೆ. ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಯತ್ನ ನಡೆಯುತ್ತಿರುವಂತೆಯೇ ಉಗ್ರರು ಚಿಗಿತುಕೊಂಡು ದಾಳಿ ಮುಂದುವರಿಸಿದ್ದಾರೆ.
The vehicles, carrying personnel to the site of an overnight cordon-and-search operation, came under attack at Dhatyar Morh at about 3.45pm on Thursday.A defence spokesperson said a search operation was launched in the general area of Dhera Ki Gali (DKG) in Poonch district on Wednesday night based on “hard intelligence” about the presence of terrorists and an encounter ensued there.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am