ಬ್ರೇಕಿಂಗ್ ನ್ಯೂಸ್
23-12-23 12:39 pm HK News Desk ದೇಶ - ವಿದೇಶ
ಶ್ರೀನಗರ, ಡಿ 23: ಎರಡು ದಿನಗಳ ಹಿಂದೆ ಜಮ್ಮು ಕಾಶ್ಮೀರದ ಪೂಂಛ್ ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಐವರು ಯೋಧರು ಹುತಾತ್ಮರಾಗಿದ್ದು ಈ ನಡುವೆ ಹುತಾತ್ಮರಾದ ಐವರು ಯೋಧರಲ್ಲಿ ಓರ್ವರಾದ ಗೌತಮ್ ಕುಮಾರ್ ಅವರಿಗೆ ಮದುವೆ ನಿಗದಿಯಾಗಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ
ಉತ್ತರ ಪ್ರದೇಶದ ಕೋಟ್ದ್ವಾರದ ಯೋಧ ಗೌತಮ್ ಕುಮಾರ್ (28) ಅವರು ಡಿಸೆಂಬರ್ 16 ರಂದು ತಮ್ಮ ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಛ್ ನಲ್ಲಿ ಭಯೋತ್ಪಾದಕರ ಕಾರ್ಯಾಚರಣೆಗೆ ತೆರಳುತ್ತಿದ್ದ ವೇಳೆ ಉಗ್ರರ ಗುಂಡಿನ ದಾಳಿಗೆ ಐವರು ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಐವರಲ್ಲಿ ಮದುವೆ ನಿಗದಿಯಾಗಿದ್ದ ಗೌತಮ್ ಕುಮಾರ್ ಕೂಡ ಓರ್ವರು.
ಡಿಸೆಂಬರ್ ತಿಂಗಳಲ್ಲಿ ರಜೆಯಲ್ಲಿ ಊರಿಗೆ ತೆರಳಿದ್ದ ಗೌತಮ್ ಗೆ ಮದುವೆ ನಿಗದಿಯಾಗಿತ್ತು ಅಲ್ಲದೆ ಮುಂಬರುವ ಮಾರ್ಚ್ 11, 2024 ರಂದು ಮದುವೆ ನಿಗದಿಯಾಗಿತ್ತು ಎಲ್ಲ ಮಾತುಕತೆ ಮುಗಿಸಿ ಡಿಸೆಂಬರ್ 16 ರಂದು ಕರ್ತವ್ಯಕ್ಕೆ ಹಾಜರಾಗಿದ್ದರು ಆದರೆ ವಿಧಿಯಾಟ ಭಯೋತ್ಪಾದಕರ ದಾಳಿಗೆ ಗೌತಮ್ ಜೀವ ತೆತ್ತಿದ್ದಾರೆ.
ಗೌತಮ್ ಹತರಾದ ವಿಚಾರ ಅವರ ಸಹೋದರ ರಾಹುಲ್ ಕುಮಾರ್ ಅವರಿಗೆ ಶುಕ್ರವಾರ ಮಧ್ಯರಾತ್ರಿಯ ತಿಳಿಸಲಾಗಿತ್ತು ವಿಚಾರ ತಿಳಿಯುತ್ತಲೇ ಕುಟುಂಬ ದುಃಖದಲ್ಲಿ ಮುಳುಗಿದೆ
ಗೌತಮ್ ಕುಮಾರ್ ಮೃತದೇಹ ಊರಿಗೆ ತರಲು ಸೈನಿಕ ಕಲ್ಯಾಣ ಮಂಡಳಿಯನ್ನು ಸಂಪರ್ಕಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದ್ದು. ಸದ್ಯ ಅವರ ಪಾರ್ಥಿವ ಶರೀರ ಕೋಟ್ದ್ವಾರ ತಲುಪಿದ ನಂತರವೇ ಅಂತಿಮ ಸಂಸ್ಕಾರ ಎಲ್ಲಿ ನಡೆಯಲಿದೆ ಎಂಬ ಮಾಹಿತಿ ಹೊರಬೀಳಲಿದೆ.
Rifleman Gautam Kumar (28) from Uttar Pradesh's Kotdwar returned to duty from his leave on December 16 -- five days before he was killed in a terrorist attack in Jammu and Kashmir's Poonch district. Gautam Kumar's family was looking forward to his wedding, which was scheduled to take place on March 11, 2024.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm