ಬ್ರೇಕಿಂಗ್ ನ್ಯೂಸ್
23-12-23 07:15 pm HK News Desk ದೇಶ - ವಿದೇಶ
ನವದೆಹಲಿ, ಡಿ.23: ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ ಸಿಂಗ್ ಆಪ್ತ ಆಯ್ಕೆಯಾಗಿರುವುದನ್ನು ವಿರೋಧಿಸಿ ಮತ್ತೊಬ್ಬ ಕುಸ್ತಿ ಪಟು ವೀರೇಂದ್ರ ಸಿಂಗ್ ತನ್ನ ಪದ್ಮಶ್ರೀ ಹಿಂತಿರುಗಿಸುವುದಾಗಿ ಹೇಳಿಕೆ ನೀಡಿದ್ದಾರೆ. ತಾನು ಕ್ರೀಡೆಯನ್ನೇ ತ್ಯಜಿಸುತ್ತೇನೆ ಎಂದು ಹೇಳಿದ್ದ ಸಾಕ್ಷಿ ಮಲಿಕ್ ಅವರನ್ನು ಬೆಂಬಲಿಸಿ ತಾನು ಪದ್ಮಶ್ರೀ ಹಿಂತಿರುಗಿಸುತ್ತೇನೆ ಎಂದಿದ್ದಾರೆ.
ನಿನ್ನೆ ಸಾಕ್ಷಿ ಮಲಿಕ್ ಹೇಳಿಕೆಯ ಬೆನ್ನಲ್ಲೇ ಕುಸ್ತಿ ಪಟು ಬಜರಂಗ್ ಪುನಿಯಾ ತನ್ನ ಪದ್ಮಶ್ರೀ ಹಿಂತಿರುಗಿಸುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದರು. ಇದೀಗ ಸಾಕ್ಷಿ ಮಲಿಕ್ ಬೆಂಬಲಿಸಿ ತನ್ನನ್ನು ಗೂಂಗಾ ಪೈಲ್ವಾನ್ ಎಂದೇ ಗುರುತಿಸಿಕೊಳ್ಳುವ ವೀರೇಂದ್ರ ಸಿಂಗ್ ಟ್ವೀಟ್ ಮಾಡಿದ್ದು, ತನ್ನ ಪೋಸ್ಟ್ ಅನ್ನು ಸಚಿನ್ ತೆಂಡುಲ್ಕರ್ ಮತ್ತು ನೀರಜ್ ಚೋಪ್ರಾ ಅವರಿಗೆ ಟ್ಯಾಗ್ ಮಾಡಿದ್ದಾರೆ. ತನ್ನ ಪೋಸ್ಟ್ ಅನ್ನು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಉದ್ದೇಶಿಸಿ ಬರೆದಿದ್ದಾರೆ.
ಹೊಸತಾಗಿ ಕುಸ್ತಿ ಫೆಡರೇಶನ್ ಅಧ್ಯಕ್ಷನಾಗಿರುವ ಸಂಜಯ್ ಸಿಂಗ್ ಈ ಹಿಂದೆ ಬ್ರಿಜ್ ಭೂಷಣ ಸಿಂಗ್ ಅವರಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ತೀವ್ರ ವಿರೋಧ ಕೇಳಿಬಂದ ಬಳಿಕ ಕುಸ್ತಿ ಒಕ್ಕೂಟದ ಅಧ್ಯಕ್ಷ ಹುದ್ದೆಯಿಂದ ಹಿಂದೆ ಸರಿದಿದ್ದ ಬ್ರಿಜ್ ಭೂಷಣ್ ಸಿಂಗ್ ಇದೀಗ ತನ್ನ ಸಹಾಯಕನನ್ನೇ ಆ ಹುದ್ದೆಗೇರಿಸಿದ್ದಾರೆ. ಆದರೆ ಕುಸ್ತಿ ಪಟುಗಳಿಂದ ಇದಕ್ಕೆ ವಿರೋಧ ವ್ಯಕ್ತವಾಗಿದೆ. ಬ್ರಿಜ್ ಭೂಷಣ್ ಸಿಂಗ್ ಉತ್ತರ ಪ್ರದೇಶದಿಂದ ಆರು ಬಾರಿ ಸಂಸದರಾಗಿದ್ದಾರೆ.
A day after Bajrang Punia returned his Padma Shri Award to Prime Minister Narendra Modi, 2005 Summer Deaflympics gold medal winner Virender Singh Yadav announced he will do the same as a protest after Brij Bhushan Singh’s close aide Sanjay Singh was elected as the President of Wrestling Federation of India (WFI).
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm