ಬ್ರೇಕಿಂಗ್ ನ್ಯೂಸ್
25-12-23 10:58 pm HK News Desk ದೇಶ - ವಿದೇಶ
ನವದೆಹಲಿ, ಡಿ 25: 'ಸಮಾಜಕ್ಕೆ ಮಾರ್ಗದರ್ಶನ ನೀಡುವ ಮತ್ತು ಸೇವಾ ಮನೋಭಾವದ ವಿಚಾರದಲ್ಲಿ ಕ್ರೈಸ್ತರು ವಹಿಸಿರುವ ಪಾತ್ರವನ್ನು ದೇಶವು ಹೆಮ್ಮೆಯಿಂದ ಸ್ಮರಿಸುತ್ತದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ರಿಸ್ಮಸ್ ಅಂಗವಾಗಿ ತಮ್ಮ ನಿವಾಸದಲ್ಲಿ ಸೋಮವಾರ ಕ್ರೈಸ್ತ ಸಮುದಾಯದವರೊಂದಿಗೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ಅವರು, ಕ್ರೈಸ್ತರು ನೀಡಿರುವ ಕೊಡುಗೆಗಳನ್ನು ಶ್ಲಾಘಿಸಿದರು.
ಈ ಹಿಂದೆ ಕ್ರೈಸ್ತರೊಂದಿಗೆ ತಾವು ಹೊಂದಿದ್ದ ನಿಕಟ ಹಾಗೂ ಸೌಹಾರ್ದಯುತ ಸಂಬಂಧವನ್ನು ಮೆಲುಕು ಹಾಕಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದವರು ನಡೆಸಿಕೊಂಡು ಬರುತ್ತಿರುವ ಸಂಸ್ಥೆಗಳು ದೇಶದಾದ್ಯಂತ ಸಮಾಜದ ಏಳಿಗೆಯಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಬಂದಿವೆ. ಬಡವರು ಮತ್ತು ದುರ್ಬಲರ ಸೇವೆಯಲ್ಲಿ ಅವರು ಯಾವಾಗಲೂ ಮುಂಚೂಣಿಯಲ್ಲಿ ಇದ್ದಾರೆ ಎಂದು ಪ್ರಶಂಸಿಸಿದರು.
ಯೇಸು ಕ್ರಿಸ್ತನ ಜೀವನ ಸಂದೇಶವು ಮುಖ್ಯವಾಗಿ ಸಹಾನುಭೂತಿ ಮತ್ತು ಸೇವೆಯ ಮೇಲೆ ಕೇಂದ್ರೀಕೃತವಾಗಿದೆ. ಸರ್ವರಿಗೂ ನ್ಯಾಯ ದೊರೆಯುವಂತಹ ಸಮಾಜದ ನಿರ್ಮಾಣಕ್ಕಾಗಿ ಅವರು ಶ್ರಮಿಸಿದ್ದರು. ಇದೇ ಮೌಲ್ಯಗಳು ನಮ್ಮ ಸರ್ಕಾರದ ಅಭಿವೃದ್ಧಿಯ ಪಯಣದಲ್ಲಿ ದಾರಿದೀಪವಾಗಿದೆ ಎಂದರು.
ಸಮಾಜದ ಬಡವರು ಹಾಗೂ ದುರ್ಬಲ ವರ್ಗಗಳನ್ನು ಗೌರವಿಸುವುದು ಮತ್ತು ಸಬಲೀಕರಣ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
Prime Minister Narendra Modi heaped praise on the Christian community on Monday for its role in giving direction to the society and sense of service, and said the country proudly acknowledges this.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am