ಬ್ರೇಕಿಂಗ್ ನ್ಯೂಸ್
25-12-23 10:58 pm HK News Desk ದೇಶ - ವಿದೇಶ
ನವದೆಹಲಿ, ಡಿ 25: 'ಸಮಾಜಕ್ಕೆ ಮಾರ್ಗದರ್ಶನ ನೀಡುವ ಮತ್ತು ಸೇವಾ ಮನೋಭಾವದ ವಿಚಾರದಲ್ಲಿ ಕ್ರೈಸ್ತರು ವಹಿಸಿರುವ ಪಾತ್ರವನ್ನು ದೇಶವು ಹೆಮ್ಮೆಯಿಂದ ಸ್ಮರಿಸುತ್ತದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ರಿಸ್ಮಸ್ ಅಂಗವಾಗಿ ತಮ್ಮ ನಿವಾಸದಲ್ಲಿ ಸೋಮವಾರ ಕ್ರೈಸ್ತ ಸಮುದಾಯದವರೊಂದಿಗೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ಅವರು, ಕ್ರೈಸ್ತರು ನೀಡಿರುವ ಕೊಡುಗೆಗಳನ್ನು ಶ್ಲಾಘಿಸಿದರು.


ಈ ಹಿಂದೆ ಕ್ರೈಸ್ತರೊಂದಿಗೆ ತಾವು ಹೊಂದಿದ್ದ ನಿಕಟ ಹಾಗೂ ಸೌಹಾರ್ದಯುತ ಸಂಬಂಧವನ್ನು ಮೆಲುಕು ಹಾಕಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದವರು ನಡೆಸಿಕೊಂಡು ಬರುತ್ತಿರುವ ಸಂಸ್ಥೆಗಳು ದೇಶದಾದ್ಯಂತ ಸಮಾಜದ ಏಳಿಗೆಯಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಬಂದಿವೆ. ಬಡವರು ಮತ್ತು ದುರ್ಬಲರ ಸೇವೆಯಲ್ಲಿ ಅವರು ಯಾವಾಗಲೂ ಮುಂಚೂಣಿಯಲ್ಲಿ ಇದ್ದಾರೆ ಎಂದು ಪ್ರಶಂಸಿಸಿದರು.

ಯೇಸು ಕ್ರಿಸ್ತನ ಜೀವನ ಸಂದೇಶವು ಮುಖ್ಯವಾಗಿ ಸಹಾನುಭೂತಿ ಮತ್ತು ಸೇವೆಯ ಮೇಲೆ ಕೇಂದ್ರೀಕೃತವಾಗಿದೆ. ಸರ್ವರಿಗೂ ನ್ಯಾಯ ದೊರೆಯುವಂತಹ ಸಮಾಜದ ನಿರ್ಮಾಣಕ್ಕಾಗಿ ಅವರು ಶ್ರಮಿಸಿದ್ದರು. ಇದೇ ಮೌಲ್ಯಗಳು ನಮ್ಮ ಸರ್ಕಾರದ ಅಭಿವೃದ್ಧಿಯ ಪಯಣದಲ್ಲಿ ದಾರಿದೀಪವಾಗಿದೆ ಎಂದರು.
ಸಮಾಜದ ಬಡವರು ಹಾಗೂ ದುರ್ಬಲ ವರ್ಗಗಳನ್ನು ಗೌರವಿಸುವುದು ಮತ್ತು ಸಬಲೀಕರಣ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
Prime Minister Narendra Modi heaped praise on the Christian community on Monday for its role in giving direction to the society and sense of service, and said the country proudly acknowledges this.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm