ಬ್ರೇಕಿಂಗ್ ನ್ಯೂಸ್
26-12-23 01:21 pm HK News Desk ದೇಶ - ವಿದೇಶ
ಭೋಪಾಲ್, ಡಿ 26: ಗುಜರಿ ತುಂಬಿದ ಟ್ರಕ್ ಕಾರೊಂದರ ಮೇಲೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗುನಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಾಜ್ಗಢ್ ಜಿಲ್ಲೆಯ ದಂಪತಿಗಳು ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಘಟನೆಯಲ್ಲಿ ಮೃತಪಟ್ಟಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 46 ರಲ್ಲಿ ಕುಟುಂಬದ ಸದಸ್ಯರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಜರಿ ತುಂಬಿದ ಟ್ರಕ್ ವೊಂದು ಕಾರನ್ನು ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರಿನ ಮೇಲೆಯೇ ಬಿದ್ದಿದೆ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಆದರಲ್ಲಿದ್ದ ಒಂದೇ ಕುಟುಂಬದ ನಾಲ್ವರು ಪ್ರಾಣತೆತ್ತಿದ್ದಾರೆ. ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ವರದಿಯಾಗಿದೆ.
ಟ್ರಕ್ 40 ಟನ್ಗಳಿಗಿಂತ ಹೆಚ್ಚು ಗುಜರಿಯನ್ನು ಹೊತ್ತೊಯ್ಯುತ್ತಿತ್ತು. ರಸ್ತೆಯಲ್ಲಿ ಮಂಜು ಆವರಿಸಿದ್ದ ಕಾರಣದಿಂದ ಸರಿಯಾಗಿ ಮಾರ್ಗ ಗೋಚರಿಸದೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಪೊಲೀಸರು ಕಾರಿನ ನೋಂದಣಿ ಸಂಖ್ಯೆಯ ಸಹಾಯದಿಂದ ಮೃತ ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ. ಟ್ರಕ್ ತುಂಬಾ ಭಾರವಾಗಿದ್ದರಿಂದ ಪೊಲೀಸರು ಅದನ್ನು ಮೇಲೆತ್ತಲು ಕ್ರೇನ್ ಮತ್ತು ಗುಜರಿಯನ್ನು ತೆಗೆಯಲು ಜೆಸಿಬಿ ಯಂತ್ರವನ್ನು ಬಳಸಿದ್ದಾರೆ.
ಗುಜರಿಯನ್ನು ತೆಗೆದ ನಂತರವೇ ಟ್ರಕ್ ನ್ನು ಚಲಿಸಬಹುದು ಎಂದು ಪೊಲೀಸರು ಹೇಳಿದ್ದಾರೆ.
In a tragic incident, four members of a family were killed and two sustained grave injuries after a scrap-laden truck fell on their car in Madhya Pradesh’s Guna district early on Tuesday. As per the reports, the scrap-laden truck lost control and fell on the car when it tried to overtake the vehicle. The police also said that high speed and poor visibility due to heavy fog on the National Highway (NH-46) led to the tragic accident.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am