ಬ್ರೇಕಿಂಗ್ ನ್ಯೂಸ್
26-12-23 07:12 pm HK News Desk ದೇಶ - ವಿದೇಶ
ನವದೆಹಲಿ, ಡಿ.26: ಪಾಕಿಸ್ತಾನ - ಭಾರತ ನಡುವೆ ಮಾತುಕತೆಯಾಗದ ಹೊರತು ಇಸ್ರೇಲ್ - ಪ್ಯಾಲೆಸ್ತೀನ್ ನಡುವಿನ ಗಾಜಾದಂತೆಯೇ ಜಮ್ಮು ಕಾಶ್ಮೀರವೂ ಆಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲ ಎಚ್ಚರಿಕೆ ನೀಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳ ನಾಯಕರು ತಮ್ಮ ದ್ವಿಪಕ್ಷೀಯ ಸಮಸ್ಯೆಗಳಿಗೆ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಬೇಕೆಂದು ಅವರು ಹೇಳಿದ್ದಾರೆ.
ನಾವು ನಮ್ಮ ಸ್ನೇಹಿತರನ್ನು ಬದಲಾಯಿಸಬಹುದು. ಆದರೆ ನಮ್ಮ ನೆರೆಹೊರೆಯವರನ್ನಲ್ಲ. ನೆರೆಹೊರೆಯವರೊಂದಿಗೆ ಸ್ನೇಹದಿಂದ ಇದ್ದರೆ, ಇಬ್ಬರೂ ಪ್ರಗತಿ ಹೊಂದುತ್ತಾರೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು ಎಂಬುದನ್ನು ನೆನಪಿಸಿದ ಫಾರೂಕ್ ಅಬ್ದುಲ್ಲಾ, ಯುದ್ಧವು ಈಗ ಆಯ್ಕೆಯಾಗಿಲ್ಲ ಮತ್ತು ಯಾವುದೇ ಸಮಸ್ಯೆಯನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಕೂಡ ಹೇಳಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳದಿದ್ದರೆ, ಇಸ್ರೇಲ್ನಿಂದ ಬಾಂಬ್ ದಾಳಿಗೆ ಒಳಗಾಗಿರುವ ಗಾಜಾ ಮತ್ತು ಪ್ಯಾಲೆಸ್ಟೀನ್ನಂತೆಯೇ ನಾವೂ (ಕಾಶ್ಮೀರ) ಭವಿಷ್ಯದಲ್ಲಿ ಅದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದವರು ಆತಂಕ ವ್ಯಕ್ತಪಡಿಸಿದರು.
Speaking to reporters, the former Jammu and Kashmir chief minister said if India remains with its neighbour (Pakistan), both countries will progress. He also referred to former Prime Minister Atal Bihari Vajpayee’s statement on India-Pakistan relations that “we can change our friends but not our neighbours”.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm