ಬ್ರೇಕಿಂಗ್ ನ್ಯೂಸ್
26-12-23 07:12 pm HK News Desk ದೇಶ - ವಿದೇಶ
ನವದೆಹಲಿ, ಡಿ.26: ಪಾಕಿಸ್ತಾನ - ಭಾರತ ನಡುವೆ ಮಾತುಕತೆಯಾಗದ ಹೊರತು ಇಸ್ರೇಲ್ - ಪ್ಯಾಲೆಸ್ತೀನ್ ನಡುವಿನ ಗಾಜಾದಂತೆಯೇ ಜಮ್ಮು ಕಾಶ್ಮೀರವೂ ಆಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲ ಎಚ್ಚರಿಕೆ ನೀಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳ ನಾಯಕರು ತಮ್ಮ ದ್ವಿಪಕ್ಷೀಯ ಸಮಸ್ಯೆಗಳಿಗೆ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಬೇಕೆಂದು ಅವರು ಹೇಳಿದ್ದಾರೆ.
ನಾವು ನಮ್ಮ ಸ್ನೇಹಿತರನ್ನು ಬದಲಾಯಿಸಬಹುದು. ಆದರೆ ನಮ್ಮ ನೆರೆಹೊರೆಯವರನ್ನಲ್ಲ. ನೆರೆಹೊರೆಯವರೊಂದಿಗೆ ಸ್ನೇಹದಿಂದ ಇದ್ದರೆ, ಇಬ್ಬರೂ ಪ್ರಗತಿ ಹೊಂದುತ್ತಾರೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು ಎಂಬುದನ್ನು ನೆನಪಿಸಿದ ಫಾರೂಕ್ ಅಬ್ದುಲ್ಲಾ, ಯುದ್ಧವು ಈಗ ಆಯ್ಕೆಯಾಗಿಲ್ಲ ಮತ್ತು ಯಾವುದೇ ಸಮಸ್ಯೆಯನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಕೂಡ ಹೇಳಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳದಿದ್ದರೆ, ಇಸ್ರೇಲ್ನಿಂದ ಬಾಂಬ್ ದಾಳಿಗೆ ಒಳಗಾಗಿರುವ ಗಾಜಾ ಮತ್ತು ಪ್ಯಾಲೆಸ್ಟೀನ್ನಂತೆಯೇ ನಾವೂ (ಕಾಶ್ಮೀರ) ಭವಿಷ್ಯದಲ್ಲಿ ಅದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದವರು ಆತಂಕ ವ್ಯಕ್ತಪಡಿಸಿದರು.
Speaking to reporters, the former Jammu and Kashmir chief minister said if India remains with its neighbour (Pakistan), both countries will progress. He also referred to former Prime Minister Atal Bihari Vajpayee’s statement on India-Pakistan relations that “we can change our friends but not our neighbours”.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm