ಬ್ರೇಕಿಂಗ್ ನ್ಯೂಸ್
26-12-23 07:12 pm HK News Desk ದೇಶ - ವಿದೇಶ
ನವದೆಹಲಿ, ಡಿ.26: ಪಾಕಿಸ್ತಾನ - ಭಾರತ ನಡುವೆ ಮಾತುಕತೆಯಾಗದ ಹೊರತು ಇಸ್ರೇಲ್ - ಪ್ಯಾಲೆಸ್ತೀನ್ ನಡುವಿನ ಗಾಜಾದಂತೆಯೇ ಜಮ್ಮು ಕಾಶ್ಮೀರವೂ ಆಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲ ಎಚ್ಚರಿಕೆ ನೀಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳ ನಾಯಕರು ತಮ್ಮ ದ್ವಿಪಕ್ಷೀಯ ಸಮಸ್ಯೆಗಳಿಗೆ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಬೇಕೆಂದು ಅವರು ಹೇಳಿದ್ದಾರೆ.
ನಾವು ನಮ್ಮ ಸ್ನೇಹಿತರನ್ನು ಬದಲಾಯಿಸಬಹುದು. ಆದರೆ ನಮ್ಮ ನೆರೆಹೊರೆಯವರನ್ನಲ್ಲ. ನೆರೆಹೊರೆಯವರೊಂದಿಗೆ ಸ್ನೇಹದಿಂದ ಇದ್ದರೆ, ಇಬ್ಬರೂ ಪ್ರಗತಿ ಹೊಂದುತ್ತಾರೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು ಎಂಬುದನ್ನು ನೆನಪಿಸಿದ ಫಾರೂಕ್ ಅಬ್ದುಲ್ಲಾ, ಯುದ್ಧವು ಈಗ ಆಯ್ಕೆಯಾಗಿಲ್ಲ ಮತ್ತು ಯಾವುದೇ ಸಮಸ್ಯೆಯನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಕೂಡ ಹೇಳಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳದಿದ್ದರೆ, ಇಸ್ರೇಲ್ನಿಂದ ಬಾಂಬ್ ದಾಳಿಗೆ ಒಳಗಾಗಿರುವ ಗಾಜಾ ಮತ್ತು ಪ್ಯಾಲೆಸ್ಟೀನ್ನಂತೆಯೇ ನಾವೂ (ಕಾಶ್ಮೀರ) ಭವಿಷ್ಯದಲ್ಲಿ ಅದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದವರು ಆತಂಕ ವ್ಯಕ್ತಪಡಿಸಿದರು.
Speaking to reporters, the former Jammu and Kashmir chief minister said if India remains with its neighbour (Pakistan), both countries will progress. He also referred to former Prime Minister Atal Bihari Vajpayee’s statement on India-Pakistan relations that “we can change our friends but not our neighbours”.
09-03-26 08:07 pm
HK News Staffer
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
ಬೆಳಗಾವಿ ಕುವರ ಕಿರಣ್ ಕಮತೆ ಯುಪಿಎಸ್ಸಿಯಲ್ಲಿ ರಾಜ್ಯಕ...
08-03-26 10:17 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 07:29 pm
HK News Staffer
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm