ಬ್ರೇಕಿಂಗ್ ನ್ಯೂಸ್
26-12-23 09:51 pm HK News Desk ದೇಶ - ವಿದೇಶ
ಭೋಪಾಲ್, ಡಿ.26: ಅಡುಗೆ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಕುಸಿದು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.
ರೇವಾ ಮೂಲದ ವಿವೇಕ್ ಸೋನಿ (22) ಮೃತ ಯುವಕ. ಈತ ಭೋಪಾಲ್ನ ಟಿಐಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿಯಾಗಿದ್ದ.
ಅಯೋಧ್ಯನಗರ ಪ್ರದೇಶದಲ್ಲಿ ಸ್ನೇಹಿತರೊಂದಿಗೆ ವಾಸಿಸುತ್ತಿದ್ದ ವಿವೇಕ್. ಸೋಮವಾರ ರಾತ್ರಿ 8 ಗಂಟೆಯ (ಡಿ.25 ರಂದು) ಸುಮಾರಿಗೆ ಫ್ಲಾಟ್ನಲ್ಲಿ ಓದಲು ಸಿದ್ದತೆ ನಡೆಸುತ್ತಿದ್ದರು. ಸ್ನೇಹಿತರೊಂದಿಗೆ ಒಟ್ಟಿಗೆ ಓದುವ ಮೊದಲು ಊಟ ಮಾಡುವ ಎಂದು ಹೇಳಿ ವಿವೇಕ್ ಅಡುಗೆ ಮನೆಗೆ ಹೋಗಿದ್ದಾರೆ. ಈ ವೇಳೆ ವಿವೇಕ್ ತನಗೆ ಎದೆನೋವು ಆಗುತ್ತಿದೆ ಎಂದು ಸ್ನೇಹಿತರ ಬಳಿ ಹೇಳಿದ್ದಾರೆ. ಆದರೆ ನೋವಿನಲ್ಲೇ ಅಡುಗೆ ಮಾಡಲು ಕಿಚನ್ ಗೆ ತೆರಳಿದ್ದಾರೆ.
ತರಕಾರಿ ಕತ್ತರಿಸುವ ವೇಳೆ ಎದೆಗೆ ಕೈಯಿಟ್ಟುಕೊಂಡೇ ವಿವೇಕ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
A 22-year-old MBA student from TIT College, Bhopal, died of a heart attack while cooking dinner. His friends rushed the student to Gayatri Hospital in Patel Nagar, where the doctors declared the student dead after a medical examination.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm