ಬ್ರೇಕಿಂಗ್ ನ್ಯೂಸ್
26-12-23 09:51 pm HK News Desk ದೇಶ - ವಿದೇಶ
ಭೋಪಾಲ್, ಡಿ.26: ಅಡುಗೆ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಕುಸಿದು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.
ರೇವಾ ಮೂಲದ ವಿವೇಕ್ ಸೋನಿ (22) ಮೃತ ಯುವಕ. ಈತ ಭೋಪಾಲ್ನ ಟಿಐಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿಯಾಗಿದ್ದ.
ಅಯೋಧ್ಯನಗರ ಪ್ರದೇಶದಲ್ಲಿ ಸ್ನೇಹಿತರೊಂದಿಗೆ ವಾಸಿಸುತ್ತಿದ್ದ ವಿವೇಕ್. ಸೋಮವಾರ ರಾತ್ರಿ 8 ಗಂಟೆಯ (ಡಿ.25 ರಂದು) ಸುಮಾರಿಗೆ ಫ್ಲಾಟ್ನಲ್ಲಿ ಓದಲು ಸಿದ್ದತೆ ನಡೆಸುತ್ತಿದ್ದರು. ಸ್ನೇಹಿತರೊಂದಿಗೆ ಒಟ್ಟಿಗೆ ಓದುವ ಮೊದಲು ಊಟ ಮಾಡುವ ಎಂದು ಹೇಳಿ ವಿವೇಕ್ ಅಡುಗೆ ಮನೆಗೆ ಹೋಗಿದ್ದಾರೆ. ಈ ವೇಳೆ ವಿವೇಕ್ ತನಗೆ ಎದೆನೋವು ಆಗುತ್ತಿದೆ ಎಂದು ಸ್ನೇಹಿತರ ಬಳಿ ಹೇಳಿದ್ದಾರೆ. ಆದರೆ ನೋವಿನಲ್ಲೇ ಅಡುಗೆ ಮಾಡಲು ಕಿಚನ್ ಗೆ ತೆರಳಿದ್ದಾರೆ.
ತರಕಾರಿ ಕತ್ತರಿಸುವ ವೇಳೆ ಎದೆಗೆ ಕೈಯಿಟ್ಟುಕೊಂಡೇ ವಿವೇಕ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
A 22-year-old MBA student from TIT College, Bhopal, died of a heart attack while cooking dinner. His friends rushed the student to Gayatri Hospital in Patel Nagar, where the doctors declared the student dead after a medical examination.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm