ಬ್ರೇಕಿಂಗ್ ನ್ಯೂಸ್
27-12-23 08:11 pm HK News Desk ದೇಶ - ವಿದೇಶ
ನವದೆಹಲಿ, ಡಿ.27: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಘಟನೆಯ ತನಿಖೆಯನ್ನು ದೆಹಲಿ ಪೊಲೀಸರು ತೀವ್ರಗೊಳಿಸಿದ್ದಾರೆ. ಘಟನೆ ನಡೆದ ಸ್ಥಳದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಇಬ್ಬರು ಯುವಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಷ್ಟ್ರೀಯ ತನಿಖಾ ದಳ (ಎನ್ಎಸ್ಜಿ) ಹಾಗೂ ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಬಳಸಿದ ರಾಸಾಯನಿಕ ಯಾವುದು ಎಂಬ ಮಾಹಿತಿ ಸಂಗ್ರಹಿಸಲು ಅಲ್ಲಿನ ಪ್ರದೇಶದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಎನ್ಎಸ್ಜಿಯ ಶ್ವಾನ ದಳವೂ ಸ್ಥಳಕ್ಕೆ ಭೇಟಿ ನೀಡಿದೆ.




ನಿನ್ನೆ ರಾತ್ರಿ ಸ್ಫೋಟ ಘಟನೆ ನಡೆದ ಬಳಿಕ ಸ್ಥಳದಲ್ಲಿ ಅರೆಸೇನಾ ಪಡೆಯ ತುಕಡಿಯನ್ನು ನಿಯೋಜಿಸಲಾಗಿದೆ. ಸ್ಫೋಟ ಸಂಭವಿಸಿದ ದೆಹಲಿಯ ಚಾಣಕ್ಯಪುರಿ ಎಂಬೆಸಿ ಎನ್ಕ್ಲೇವ್ ಮತ್ತು ಯಹೂದಿಗಳಿಗೆ ಸೇರಿದ ಸಂಸ್ಥೆಗಳಿರುವಲ್ಲಿ ಭದ್ರತಾ ಸಿಬ್ಬಂದಿ ಹದ್ದಿನ ಕಣ್ಣನ್ನು ನೆಟ್ಟಿದ್ದಾರೆ.
ಘಟನಾ ಸ್ಥಳದ ಸುತ್ತಮುತ್ತಲಿನ ಅಬ್ದುಲ್ ಕಲಾಂ ರಸ್ತೆ, ಪೃಥ್ವಿರಾಜ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ದೃಶ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಸ್ಫೋಟಕ್ಕೂ ಕೆಲವು ನಿಮಿಷಗಳ ಮೊದಲು ಇಬ್ಬರು ಯುವಕರು ಸ್ಥಳದಿಂದ ಅನತಿ ದೂರದಲ್ಲಿ ಸಾಗಿರುವ ದೃಶ್ಯ ಇದೆ. ಇವರ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A blast occurred close to the Israel embassy in New Delhi on Monday, following which security has been beefed up in the area. The embassy has confirmed the incident, and no casualties or injuries have been reported.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm