ಬ್ರೇಕಿಂಗ್ ನ್ಯೂಸ್
27-12-23 08:11 pm HK News Desk ದೇಶ - ವಿದೇಶ
ನವದೆಹಲಿ, ಡಿ.27: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಘಟನೆಯ ತನಿಖೆಯನ್ನು ದೆಹಲಿ ಪೊಲೀಸರು ತೀವ್ರಗೊಳಿಸಿದ್ದಾರೆ. ಘಟನೆ ನಡೆದ ಸ್ಥಳದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಇಬ್ಬರು ಯುವಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಷ್ಟ್ರೀಯ ತನಿಖಾ ದಳ (ಎನ್ಎಸ್ಜಿ) ಹಾಗೂ ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಬಳಸಿದ ರಾಸಾಯನಿಕ ಯಾವುದು ಎಂಬ ಮಾಹಿತಿ ಸಂಗ್ರಹಿಸಲು ಅಲ್ಲಿನ ಪ್ರದೇಶದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಎನ್ಎಸ್ಜಿಯ ಶ್ವಾನ ದಳವೂ ಸ್ಥಳಕ್ಕೆ ಭೇಟಿ ನೀಡಿದೆ.




ನಿನ್ನೆ ರಾತ್ರಿ ಸ್ಫೋಟ ಘಟನೆ ನಡೆದ ಬಳಿಕ ಸ್ಥಳದಲ್ಲಿ ಅರೆಸೇನಾ ಪಡೆಯ ತುಕಡಿಯನ್ನು ನಿಯೋಜಿಸಲಾಗಿದೆ. ಸ್ಫೋಟ ಸಂಭವಿಸಿದ ದೆಹಲಿಯ ಚಾಣಕ್ಯಪುರಿ ಎಂಬೆಸಿ ಎನ್ಕ್ಲೇವ್ ಮತ್ತು ಯಹೂದಿಗಳಿಗೆ ಸೇರಿದ ಸಂಸ್ಥೆಗಳಿರುವಲ್ಲಿ ಭದ್ರತಾ ಸಿಬ್ಬಂದಿ ಹದ್ದಿನ ಕಣ್ಣನ್ನು ನೆಟ್ಟಿದ್ದಾರೆ.
ಘಟನಾ ಸ್ಥಳದ ಸುತ್ತಮುತ್ತಲಿನ ಅಬ್ದುಲ್ ಕಲಾಂ ರಸ್ತೆ, ಪೃಥ್ವಿರಾಜ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ದೃಶ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಸ್ಫೋಟಕ್ಕೂ ಕೆಲವು ನಿಮಿಷಗಳ ಮೊದಲು ಇಬ್ಬರು ಯುವಕರು ಸ್ಥಳದಿಂದ ಅನತಿ ದೂರದಲ್ಲಿ ಸಾಗಿರುವ ದೃಶ್ಯ ಇದೆ. ಇವರ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A blast occurred close to the Israel embassy in New Delhi on Monday, following which security has been beefed up in the area. The embassy has confirmed the incident, and no casualties or injuries have been reported.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am