ಬ್ರೇಕಿಂಗ್ ನ್ಯೂಸ್
28-12-23 12:30 pm HK News Desk ದೇಶ - ವಿದೇಶ
ಮುಂಬೈ, ಡಿ 28: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ದೂರು ದಾಖಲಾಗಿದೆ. ನಟ ಕ್ರಿಸ್ಮಸ್ ಆಚರಿಸುತ್ತಿರುವ ವಿಡಿಯೋ ವೈರಲ್ ಆದ ನಂತರ ಈ ದೂರು ದಾಖಲಾಗಿದೆ.
ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಕ್ರಿಸ್ಮಸ್ ಆಚರಿಸುತ್ತಿರುವ ವೀಡಿಯೊ ಒಂದು ವೈರಲ್ ಆಗಿದ್ದು, ಇದರಲ್ಲಿ ರಣಬೀರ್ ಕೇಕ್ ಮೇಲೆ ಮದ್ಯ ಸುರಿದು ‘ಜೈ ಮಾತಾ ದಿ’ ಎಂದು ಘೋಷಣೆಯನ್ನು ಕೂಗಿದ್ದು ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಸಂಜಯ್ ತಿವಾರಿ ಅವರು ತಮ್ಮ ವಕೀಲರಾದ ಆಶಿಶ್ ರಾಯ್ ಮತ್ತು ಪಂಕಜ್ ಮಿಶ್ರಾ ಮೂಲಕ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.



ವಿಡಿಯೋದಲ್ಲಿ ರಣಬೀರ್ ‘ಜೈ ಮಾತಾ ದಿ’ ಎಂದು ಹೇಳುತ್ತಾ ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಅವರು ಹೇಳಿದ್ದಾರೆ. ಹಿಂದೂ ಧರ್ಮದಲ್ಲಿ, ಇತರ ದೇವತೆಗಳನ್ನು ಆವಾಹನೆ ಮಾಡುವ ಮೊದಲು ಅಗ್ನಿ ದೇವರನ್ನು ಆವಾಹನೆ ಮಾಡಲಾಗುತ್ತದೆ, ಆದರೆ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಇತರ ಧರ್ಮದ ಹಬ್ಬವನ್ನು ಆಚರಿಸುವಾಗ ಉದ್ದೇಶಪೂರ್ವಕವಾಗಿ ಮಾದಕ ದ್ರವ್ಯ ಸೇವಿಸಿ ‘ಜೈ ಮಾತಾ ದಿ’ ಎಂದು ಘೋಷಣೆ ಕೂಗಿದ್ದಾರೆ ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Alia Bhatt and Ranbir Kapoor yesterday at Christmas lunch#AliaBhatt #RanbirKapoor pic.twitter.com/uyvLdzQdWy
— Alia's nation (@Aliasnation) December 26, 2023
A complaint has been filed against Bollywood star Ranbir Kapoor in the Ghatkopar Police Station in Mumbai for allegedly hurting religious sentiments over a viral video while celebrating Christmas.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm