ಬ್ರೇಕಿಂಗ್ ನ್ಯೂಸ್
28-12-23 12:30 pm HK News Desk ದೇಶ - ವಿದೇಶ
ಮುಂಬೈ, ಡಿ 28: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ದೂರು ದಾಖಲಾಗಿದೆ. ನಟ ಕ್ರಿಸ್ಮಸ್ ಆಚರಿಸುತ್ತಿರುವ ವಿಡಿಯೋ ವೈರಲ್ ಆದ ನಂತರ ಈ ದೂರು ದಾಖಲಾಗಿದೆ.
ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಕ್ರಿಸ್ಮಸ್ ಆಚರಿಸುತ್ತಿರುವ ವೀಡಿಯೊ ಒಂದು ವೈರಲ್ ಆಗಿದ್ದು, ಇದರಲ್ಲಿ ರಣಬೀರ್ ಕೇಕ್ ಮೇಲೆ ಮದ್ಯ ಸುರಿದು ‘ಜೈ ಮಾತಾ ದಿ’ ಎಂದು ಘೋಷಣೆಯನ್ನು ಕೂಗಿದ್ದು ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಸಂಜಯ್ ತಿವಾರಿ ಅವರು ತಮ್ಮ ವಕೀಲರಾದ ಆಶಿಶ್ ರಾಯ್ ಮತ್ತು ಪಂಕಜ್ ಮಿಶ್ರಾ ಮೂಲಕ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.



ವಿಡಿಯೋದಲ್ಲಿ ರಣಬೀರ್ ‘ಜೈ ಮಾತಾ ದಿ’ ಎಂದು ಹೇಳುತ್ತಾ ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಅವರು ಹೇಳಿದ್ದಾರೆ. ಹಿಂದೂ ಧರ್ಮದಲ್ಲಿ, ಇತರ ದೇವತೆಗಳನ್ನು ಆವಾಹನೆ ಮಾಡುವ ಮೊದಲು ಅಗ್ನಿ ದೇವರನ್ನು ಆವಾಹನೆ ಮಾಡಲಾಗುತ್ತದೆ, ಆದರೆ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಇತರ ಧರ್ಮದ ಹಬ್ಬವನ್ನು ಆಚರಿಸುವಾಗ ಉದ್ದೇಶಪೂರ್ವಕವಾಗಿ ಮಾದಕ ದ್ರವ್ಯ ಸೇವಿಸಿ ‘ಜೈ ಮಾತಾ ದಿ’ ಎಂದು ಘೋಷಣೆ ಕೂಗಿದ್ದಾರೆ ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Alia Bhatt and Ranbir Kapoor yesterday at Christmas lunch#AliaBhatt #RanbirKapoor pic.twitter.com/uyvLdzQdWy
— Alia's nation (@Aliasnation) December 26, 2023
A complaint has been filed against Bollywood star Ranbir Kapoor in the Ghatkopar Police Station in Mumbai for allegedly hurting religious sentiments over a viral video while celebrating Christmas.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm