ಬ್ರೇಕಿಂಗ್ ನ್ಯೂಸ್
01-01-24 02:19 pm HK News Desk ದೇಶ - ವಿದೇಶ
ನವದೆಹಲಿ, ಜ.1: 2024ರ ಕ್ಯಾಲೆಂಡರ್ ವರ್ಷದ ಮೊದಲ ದಿನವೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೊಸತಾಗಿ ಸ್ಯಾಟಲೈಟ್ ಉಡಾವಣೆ ಮಾಡಿದೆ. ಬ್ರಹ್ಮಾಂಡದ ಕಪ್ಪು ಕುಳಿಗಳು ಹಾಗೂ ನ್ಯೂಟ್ರಾನ್ ಸ್ಟಾರ್ಗಳ ಬಗ್ಗೆ ಅಧ್ಯಯನ ನಡೆಸಲು ಎಕ್ಸ್ ರೇ ಪೋಲಾರ್ಮೀಟರ್ ಉಪಗ್ರಹವನ್ನು (ಎಕ್ಸ್ಪೋಸ್ಯಾಟ್) ಸೋಮವಾರ ಉಡಾವಣೆ ಮಾಡಿದೆ.
ಇದರೊಂದಿಗೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ 'ನಾಸಾ'ದ ಬಳಿಕ ಬಾಹ್ಯಾಕಾಶದ ಕಪ್ಪು ಕುಳಿಗಳ ಅಧ್ಯಯನಕ್ಕೆ ಮುಂದಾದ ಎರಡನೇ ದೇಶ ಎಂಬ ಹೆಗ್ಗಳಿಕೆ ಭಾರತಕ್ಕೆ ಸೇರಿದೆ. ಈ ಸ್ಯಾಟಲೈಟ್ ಅತ್ಯಾಧುನಿಕ ಖಗೋಳ ವೀಕ್ಷಣಾ ತಂತ್ರಜ್ಞಾನವನ್ನು ಒಳಗೊಂಡಿದ್ದು, ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ಅಧ್ಯಯನಕ್ಕೆ ಮೀಸಲಾಗಿದೆ.
ಎಕ್ಸ್ ರೇ ಪೋಟಾನ್ಗಳು ಮತ್ತು ಅವುಗಳ ಧ್ರುವೀಕರಣವನ್ನು ಬಳಸಿಕೊಂಡು, ಕಪ್ಪು ಕುಳಿಗಳು ಹಾಗೂ ನ್ಯೂಟ್ರಾನ್ ಸ್ಟಾರ್ಗಳಿಂದ ಹೊರಸೂಸುವ ವಿಕಿರಣಗಳ ಅಧ್ಯಯನಕ್ಕೆ ಎಕ್ಸ್ಪೋ ಸ್ಯಾಟ್ ಸಹಾಯ ಮಾಡಲಿದೆ. ನಕ್ಷತ್ರಗಳು ಸಾಮಾನ್ಯವಾಗಿ ತಮ್ಮಲ್ಲಿನ ಉರಿಯುವ ಶಕ್ತಿಯನ್ನು ಕಳಕೊಂಡು 'ಮೃತ'ಪಟ್ಟಾಗ ಅವು ತಮ್ಮದೇ ಗುರುತ್ವದ ಅಡಿಯಲ್ಲಿ ಕಪ್ಪು ಕುಳಿಗಳಾಗಿ ಅಥವಾ ನ್ಯೂಟ್ರಾನ್ ನಕ್ಷತ್ರಗಳಾಗಿ ಮಾರ್ಪಡುತ್ತವೆ. ಕಪ್ಪು ಕುಳಿಗಳು ಬ್ರಹ್ಮಾಂಡದಲ್ಲಿಯೇ ಅತ್ಯಧಿಕ ಗುರುತ್ವಾಕರ್ಷಣ ಶಕ್ತಿ ಹೊಂದಿರುತ್ತವೆ. ಈ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುವುದರಿಂದ ಬಾಹ್ಯಾಕಾಶ ಮತ್ತು ಬ್ರಹ್ಮಾಂಡದ ಬಗೆಗೆನ ನಿಗೂಢತೆಗಳನ್ನು ಭೇದಿಸಲು ಸಹಾಯವಾಗಲಿದೆ.
ಎಕ್ಸ್ಪೋ ಸ್ಯಾಟ್ ಉಪಗ್ರಹವು ಸುಮಾರು 250 ಕೋಟಿ ರೂ. ವೆಚ್ಚದ್ದಾಗಿದ್ದು ಐದು ವರ್ಷಗಳ ಕಾಲ ಕಾರ್ಯಾಚರಣೆಯಲ್ಲಿ ಇರುತ್ತದೆ.
Having conquered the Moon in 2023, the Indian Space Research Organisation (Isro) ushered in 2024 with a thunderous launch of the Polar Satellite Launch Vehicle (PSLV) on its 60th flight carrying the XPoSat mission to space.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm