ಬ್ರೇಕಿಂಗ್ ನ್ಯೂಸ್
01-01-24 03:33 pm HK News Desk ದೇಶ - ವಿದೇಶ
ನವದೆಹಲಿ, ಜ.1: ಪಾಕಿಸ್ತಾನದ ಪರವಾಗಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಸಂಘಟನೆಯಾಗಿ ಗುರುತಿಸಿದ್ದ ತೆಹ್ರೀಕ್-ಇ-ಹುರಿಯತ್ ಸಂಘಟನೆಯನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ. ಭಾರತ ವಿರೋಧಿ ಭಾವನೆ ಹಾಗೂ ಕಾಶ್ಮೀರದಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ ತೆಹ್ರೀಕ್- ಇ-ಹುರಿಯತ್ ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿದೆ. ಈ ಸಂಘಟನೆಯನ್ನು ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ 2004ರಲ್ಲಿ ಸ್ಥಾಪಿಸಿದ್ದು ಕಾಶ್ಮೀರದಲ್ಲಿ ನಡೆದ ದುಷ್ಕೃತ್ಯಗಳಲ್ಲಿ ಪರೋಕ್ಷ ಸಹಾಯ ಮಾಡಿತ್ತು. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಟ್ವೀಟ್ ಮಾಡಿದ್ದು, ತೆಹ್ರೀಕ್-ಇ- ಹುರಿಯತ್ ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಚಟುವಟಿಕೆಗಳಲ್ಲಿ ನಿರತವಾಗಿದೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಉತ್ತೇಜನ ನೀಡಲು ಭಾರತ ವಿರೋಧಿ ಪ್ರಚಾರ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ತಿಳಿಸಿದ್ದಾರೆ.
ತೆಹ್ರೀಕ್-ಇ ಹುರಿಯತ್ ಕಾನ್ಫರೆನ್ಸ್ ಒಕ್ಕೂಟವನ್ನು 1993 ರಲ್ಲಿ ಮೊದಲ ಬಾರಿಗೆ ರಚಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 26 ಸಂಘಟನೆಗಳ ಒಕ್ಕೂಟ ಇದಾಗಿದ್ದು ಅದರಲ್ಲಿ ಹುರಿಯತ್ ಕಾನ್ಫರೆನ್ಸ್ ಒಂದು. ಇದರಲ್ಲಿ ಪಾಕಿಸ್ತಾನ ಪರ ಇರುವ ಪ್ರತ್ಯೇಕತಾವಾದಿ ಹೋರಾಟಗಾರರು ಇದ್ದಾರೆ. JKLF ಮತ್ತು ದುಖ್ತರನ್-ಇ-ಮಿಲ್ಲತ್ ಸಂಘಟನೆಗಳು ಇದೇ ಒಕ್ಕೂಟದಲ್ಲಿ ಸೇರಿವೆ.
The Centre on Sunday declared Tehreek-e-Hurriyat (TeH) an 'Unlawful Association' under the Unlawful Activities (Prevention) Act (UAPA). The organisation was earlier headed by deceased separatist leader Syed Ali Shah Geelani.
09-03-26 08:07 pm
HK News Staffer
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
ಬೆಳಗಾವಿ ಕುವರ ಕಿರಣ್ ಕಮತೆ ಯುಪಿಎಸ್ಸಿಯಲ್ಲಿ ರಾಜ್ಯಕ...
08-03-26 10:17 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 07:29 pm
HK News Staffer
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm