ಬ್ರೇಕಿಂಗ್ ನ್ಯೂಸ್
02-01-24 12:53 pm HK News Desk ದೇಶ - ವಿದೇಶ
ಟೋಕಿಯೊ, ಜ 02: ಹೊಸ ವರ್ಷದ ಮೊದಲ ದಿನವೇ ಜಪಾನ್ ಸರಣಿ ಭೂಕಂಪಗಳಿಂದ ನಲುಗಿ ಹೋಗಿದೆ, ಸೋಮವಾರದಿಂದ ಇಲ್ಲಿಯವರೆಗೆ 155 ಭೂಕಂಪಗಳು ಸಂಭವಿಸಿವೆ ಎಂದು ಜಪಾನ್ ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರದ 7.6 ಮತ್ತು 6 ತೀವ್ರತೆಯ ಎರಡು ಪ್ರಬಲ ಭೂಕಂಪಗಳೂ ಸಂಭವಿಸಿವೆ ಎಂದು ಹವಾಮಾನ ಇಲಾಖೆ ಬಹಿರಂಗಪಡಿಸಿದೆ. ಭೂಕಂಪನದಿಂದ ಕನಿಷ್ಠ 12 ಮಂದಿ ಮೃತಪಟ್ಟಿರುವುದಾಗಿ ವರದಿ ತಿಳಿಸಿದೆ. ಅಲ್ಲದೆ ಬದುಕುಳಿದವರ ಹುಡುಕಾಟದಲ್ಲಿ ರಕ್ಷಣಾ ತಂಡ ನಿರತವಾಗಿದೆ ಎಂದು ಹೇಳಲಾಗಿದೆ, ಭೂಕಂಪದ ತೀವ್ರತೆಗೆ ಸಮುದ್ರದಲ್ಲಿ ಸುನಾಮಿ ಭೀತಿ ಆವರಿಸಿದ್ದು ದೊಡ್ಡ ದೊಡ್ಡ ಅಲೆಗಳ ಹೊಡೆತಕ್ಕೆ ಅನೇಕ ಮನೆಗಳು ನೆಲಸಮವಾಗಿದ್ದು ಎಂದು ಅಧಿಕಾರಿಗಳು ಹೇಳಿದ್ದಾರೆ

ಭೂಕಂಪನದಿಂದ ವಾಜಿಮಾ ಪಟ್ಟಣದಲ್ಲಿ ಸುಮಾರು 30 ಕಟ್ಟಡಗಳು ಕುಸಿದಿವೆ. ವಿದ್ಯುತ್ ಕಡಿತದಿಂದ 32,700 ಕ್ಕೂ ಹೆಚ್ಚು ನಿವಾಸಿಗಳು ಕತ್ತಲೆಯಲ್ಲಿ ದಿನಕಳೆಯುವಂತಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಪ್ರಮುಖ ರಸ್ತೆಗಳು ಕುಸಿದ ಪರಿಣಾಮ ರಕ್ಷಣಾ ಕಾರ್ಯಾಚಣೆ, ವೈದ್ಯಕೀಯ ಸಹಾಯಕ್ಕೆ ತೊಡಕು ಉಂಟಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿದ್ದು, ಈ ಹಿನ್ನೆಲೆ ಜನರು ಕರಾವಳಿ ಪ್ರದೇಶಗಳನ್ನು ತ್ವರಿತವಾಗಿ ಬಿಟ್ಟು ಕಟ್ಟಡಗಳ ಮೇಲ್ಭಾಗಕ್ಕೆ ಅಥವಾ ಸಾಧ್ಯವಾದಷ್ಟು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ.

ಎನ್ಎಚ್ಕೆ ಪ್ರಕಾರ, ಇಶಿಕಾವಾದಲ್ಲಿನ ವಾಜಿಮಾ ನಗರದ ತೀರಕ್ಕೆ 1 ಮೀಟರ್ಗಿಂತ ಹೆಚ್ಚು ಎತ್ತರದ ಅಲೆಗಳು ಅಪ್ಪಳಿಸಿದೆ. ಆದರೆ ಯಾವುದೇ ಹಾನಿ ಅಥವಾ ಸಾವು ನೋವು ಸಂಭವಿಸಿದ ಬಗ್ಗೆ ಇನ್ನೂ ವರದಿಯಾಗಿಲ್ಲ
2011 ರ ಟೊಹೊಕು ಭೂಕಂಪ ಮತ್ತು ಸುನಾಮಿ ಘಟನೆಯನ್ನು ಸಾಮಾನ್ಯವಾಗಿ ಗ್ರೇಟ್ ಈಸ್ಟ್ ಜಪಾನ್ ಭೂಕಂಪ ಮತ್ತು ಸುನಾಮಿ ಎಂದು ಕರೆಯಲಾಗುತ್ತದೆ. ಆ ಅವಘದಲ್ಲಿ 18,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು
The tsunami threat resulting from a powerful earthquake that struck central Japan on Monday has been deemed largely over, according to a statement from the Pacific Tsunami Warning Center based in Hawaii.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm