ಬ್ರೇಕಿಂಗ್ ನ್ಯೂಸ್
03-01-24 11:07 am HK News Desk ದೇಶ - ವಿದೇಶ
ಅಸ್ಸಾಂ, ಜ 03: ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಕಲ್ಲಿದ್ದಲು ತುಂಬಿದ್ಧ ಟ್ರಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ. ದುರ್ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ದೇರ್ಗಾಂವ್ ಬಳಿಯ ಬಲಿಜಾನ್ ಎಂಬಲ್ಲಿ 45 ಜನರಿದ್ದ ಬಸ್, ಸರಕು ಸಾಗಣೆ ಟ್ರಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಗೋಲಾಘಾಟ್ ಪೊಲೀಸ್ ವರಿಷ್ಠಾಧಿಕಾರಿ ರಾಜೇನ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.
'ಅಪಘಾತದಲ್ಲಿ ಈವರೆಗೆ 12 ಜನರು ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ಎಂದು ಅವರು ಹೇಳಿದ್ದಾರೆ.
ಅಪಘಾತ ಸಂಬಂಧ ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಂತರ ಬಹಿರಂಗಪಡಿಸಲಾಗುವುದು ಎಂದು ಸಿಂಗ್ ಹೇಳಿದರು.
ಗಾಯಗೊಂಡ 30 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಾವು ಅವರ ಮೇಲೆ ನಿಗಾ ಇಟ್ಟಿದ್ದೇವೆ ಎಂದು ಜೋರ್ಹಾಟ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯ ಪ್ರಕಾರ, ಮುಂಜಾನೆ 4:30ರ ಸುಮಾರಿಗೆ ಗೋಲಾಘಾಟ್ನ ಕಮರ್ಗಾಂವ್ನಿಂದ ಪಿಕ್ನಿಕ್ಗಾಗಿ ತಿನ್ಸುಕಿಯಾ ಜಿಲ್ಲೆಯ ತಿಲಿಂಗ ಮಂದಿರಕ್ಕೆ ತೆರಳುತ್ತಿದ್ದ ಬಸ್, ಟ್ರಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
STORY | 12 killed in bus-truck collision in Assam
— Press Trust of India (@PTI_News) January 3, 2024
READ: https://t.co/RIFKRE42J8
VIDEO: pic.twitter.com/Mdrh8gSZUx
At least 12 people were killed and around 30 others injured on Wednesday in a head-on collision between a coal-laden truck and a bus in Golaghat district of Assam, police said.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm