ಬ್ರೇಕಿಂಗ್ ನ್ಯೂಸ್
03-01-24 11:07 am HK News Desk ದೇಶ - ವಿದೇಶ
ಅಸ್ಸಾಂ, ಜ 03: ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಕಲ್ಲಿದ್ದಲು ತುಂಬಿದ್ಧ ಟ್ರಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ. ದುರ್ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ದೇರ್ಗಾಂವ್ ಬಳಿಯ ಬಲಿಜಾನ್ ಎಂಬಲ್ಲಿ 45 ಜನರಿದ್ದ ಬಸ್, ಸರಕು ಸಾಗಣೆ ಟ್ರಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಗೋಲಾಘಾಟ್ ಪೊಲೀಸ್ ವರಿಷ್ಠಾಧಿಕಾರಿ ರಾಜೇನ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.


'ಅಪಘಾತದಲ್ಲಿ ಈವರೆಗೆ 12 ಜನರು ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ಎಂದು ಅವರು ಹೇಳಿದ್ದಾರೆ.
ಅಪಘಾತ ಸಂಬಂಧ ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಂತರ ಬಹಿರಂಗಪಡಿಸಲಾಗುವುದು ಎಂದು ಸಿಂಗ್ ಹೇಳಿದರು.
ಗಾಯಗೊಂಡ 30 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಾವು ಅವರ ಮೇಲೆ ನಿಗಾ ಇಟ್ಟಿದ್ದೇವೆ ಎಂದು ಜೋರ್ಹಾಟ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯ ಪ್ರಕಾರ, ಮುಂಜಾನೆ 4:30ರ ಸುಮಾರಿಗೆ ಗೋಲಾಘಾಟ್ನ ಕಮರ್ಗಾಂವ್ನಿಂದ ಪಿಕ್ನಿಕ್ಗಾಗಿ ತಿನ್ಸುಕಿಯಾ ಜಿಲ್ಲೆಯ ತಿಲಿಂಗ ಮಂದಿರಕ್ಕೆ ತೆರಳುತ್ತಿದ್ದ ಬಸ್, ಟ್ರಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
STORY | 12 killed in bus-truck collision in Assam
— Press Trust of India (@PTI_News) January 3, 2024
READ: https://t.co/RIFKRE42J8
VIDEO: pic.twitter.com/Mdrh8gSZUx
At least 12 people were killed and around 30 others injured on Wednesday in a head-on collision between a coal-laden truck and a bus in Golaghat district of Assam, police said.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm