ಬ್ರೇಕಿಂಗ್ ನ್ಯೂಸ್
03-01-24 11:07 pm HK News Desk ದೇಶ - ವಿದೇಶ
ನವದೆಹಲಿ, ಜ.4: ಇರಾನ್ ದೇಶದ ಕೆರ್ಮಾನ್ ನಗರದಲ್ಲಿ ಬುಧವಾರ ಮಧ್ಯಾಹ್ನ ಎರಡು ಬಾಂಬ್ ಸ್ಫೋಟ ಸಂಭವಿಸಿದ್ದು, ನೂರಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.
ಸಾಹೇಬ್ ಅಲ್- ಝಮಾನ್ ಮಸೀದಿಯ ಆವರಣದಲ್ಲಿ ಶಿಯಾಗಳು ಮೆರವಣಿಗೆ ನಡೆಸುತ್ತಿದ್ದಾಗ ಎರಡು ಬಾಂಬ್ ಸ್ಫೋಟ ಸಂಭವಿಸಿದೆ. ಇರಾನ್ ಜನರಲ್ ಖಾಸಿಂ ಸೋಲೆಮನಿ ಅವರ ಹತ್ಯೆಯ ನಾಲ್ಕನೇ ವರ್ಷಾಚರಣೆ ದಿನವೇ ಬಾಂಬ್ ದಾಳಿ ನಡೆದಿದ್ದು, ಘಟನೆಯನ್ನು ಉಗ್ರವಾದಿ ಸಂಘಟನೆಗಳು ನಡೆಸಿರುವ ಶಂಕೆ ವ್ಯಕ್ತವಾಗಿದೆ.



ಕೆರ್ಮಾನ್ ನಗರದ ಡೆಪ್ಯುಟಿ ಗವರ್ನರ್, ಉಗ್ರರ ದಾಳಿ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ವರದಿಯಲ್ಲಿ 103 ಮಂದಿ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದಾರೆ. ರಸ್ತೆಯಲ್ಲೆಲ್ಲ ಛಿದ್ರಗೊಂಡ ದೇಹದ ಭಾಗಗಳು ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಯಾರು ಈ ಕೃತ್ಯ ಎಸಗಿದ್ದಾರೆಂದು ಯಾರೂ ಅಧಿಕೃತವಾಗಿ ಹೇಳಿಕೊಂಡಿಲ್ಲ.
ಅರಬ್ ಪ್ರತ್ಯೇಕತಾವಾದಿಗಳ ಪ್ರಕಾರ, ಐಸಿಸ್ ಉಗ್ರರು ಮತ್ತು ಸುನ್ನಿ ಜಿಹಾದಿಗಳು ಮಾಡಿರುವ ಸಾಧ್ಯತೆ ಇದೆಯಂತೆ. ಇತ್ತೀಚೆಗೆ ಶಿಯಾಗಳನ್ನು ಗುರಿಯಾಗಿಸಿ ಹಲವಾರು ದಾಳಿ ನಡೆದಿದ್ದು, ಅವನ್ನು ಐಸಿಸ್ ಉಗ್ರರೇ ಮಾಡಿದ್ದಾರೆ ಎನ್ನಲಾಗುತ್ತಿದೆ. 2020ರಲ್ಲಿ ಅಮೆರಿಕದ ಡ್ರೋಣ್ ದಾಳಿಯಲ್ಲಿ ಇರಾನ್ ದೇಶದ ಪವರ್ ಫುಲ್ ವ್ಯಕ್ತಿಯಾಗಿದ್ದ ಸೋಲೆಮನಿ ಸಾವನ್ನಪ್ಪಿದ್ದ. ಆನಂತರ, ಆತನ ಸ್ಥಾನವನ್ನು ಅಯತೊಲ್ಲಾ ಆಲಿ ಖೊಮೇನಿ ಅಲಂಕರಿಸಿದ್ದ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಬುಧವಾರ ಮಧ್ಯಾಹ್ನ 2.30ರ ಸುಮಾರಿಗೆ ಎರಡು ಬಾಂಬ್ ಸ್ಫೋಟಗಳು ಸಂಭವಿಸಿವೆ. ಒಂದು ಕಿಮೀ ಅಂತರದಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ಎರಡು ಕೂಡ 15 ನಿಮಿಷಗಳ ನಡುವೆ ನಡೆದಿವೆ.
State broadcaster Irib said dozens more people were wounded when the blasts hit a procession near the Saheb al-Zaman mosque in the southern city of Kerman. It cited Kerman's deputy governor as saying it was a "terrorist attack".
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm