ಬ್ರೇಕಿಂಗ್ ನ್ಯೂಸ್
05-01-24 09:16 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.5; ಸುಮಾರು 50 ಕ್ರಿಶ್ಚಿಯನ್ ಕುಟುಂಬಗಳೊಂದಿಗೆ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ಡಯಾಸಿಸ್ ಪಾದ್ರಿ ಫಾದರ್ ಶೈಜು ಕುರಿಯನ್ ಅವರನ್ನು ಡಯಾಸಿಸ್ ಸ್ಥಾನದಿಂದ ವಜಾಗೊಳಿಸಲಾಗಿದೆ.
ಶೈಜು ಕುರಿಯನ್ ಅವರು ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ನಿಲಕ್ಕಲ್ ಡಯಾಸಿಸ್ ಕಾರ್ಯದರ್ಶಿಯಾಗಿ ಮತ್ತು ನಿಲಕ್ಕಲ್ ಭದ್ರಾಸನಂ ಭಾನುವಾರ ಶಾಲೆಯ ಉಪಾಧ್ಯಕ್ಷರಾಗಿದ್ದರು. ಡಿ.31 ರಂದು ಫಾ.ಕುರಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 50 ಕುಟುಂಬಗಳು ಬಿಜೆಪಿ ಸೇರ್ಪಡೆಗೊಂಡಿದ್ದರು.
ಶುಕ್ರವಾರ ನಿಲಕ್ಕಲ್ ಭದ್ರಾಸನಂ ಹೊರಡಿಸಿದ ಹೇಳಿಕೆ ಪ್ರಕಾರ, ವಿಚಾರಣೆ ಬಾಕಿ ಇಟ್ಟು ಎಲ್ಲಾ ಚರ್ಚ್ ಸ್ಥಾನಗಳಿಂದ ಪಾದ್ರಿಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವ ನಿರ್ಧಾರವನ್ನು ಜನವರಿ 4 ರಂದು ಕರೆದ ಡಯಾಸಿಸ್ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಅಲ್ಲದೆ, ಕುರಿಯನ್ ವಿರುದ್ಧ ಬಂದಿರುವ ದೂರಿನ ಬಗ್ಗೆ ತನಿಖೆ ನಡೆಸಲು ತನಿಖಾ ಆಯೋಗವನ್ನು ನೇಮಿಸುವಂತೆ ಮಲಂಕರ ಆರ್ಥೊಡಕ್ಸ್ ಚರ್ಚ್ನ ಸರ್ವೋಚ್ಚ ಮುಖ್ಯಸ್ಥ ಕ್ಯಾಥೋಲಿಕ್ ಬಾವಾ ಅವರನ್ನು ಕೋರಲು ಕೌನ್ಸಿಲ್ ನಿರ್ಧರಿಸಿದೆ. ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
The BJP, which has been wooing the Christian community in Kerala for some time, had announced on December 31 that Fr Kurien and around 50 families from the minority community joined the party in the state.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm