ಬ್ರೇಕಿಂಗ್ ನ್ಯೂಸ್
05-01-24 09:16 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.5; ಸುಮಾರು 50 ಕ್ರಿಶ್ಚಿಯನ್ ಕುಟುಂಬಗಳೊಂದಿಗೆ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ಡಯಾಸಿಸ್ ಪಾದ್ರಿ ಫಾದರ್ ಶೈಜು ಕುರಿಯನ್ ಅವರನ್ನು ಡಯಾಸಿಸ್ ಸ್ಥಾನದಿಂದ ವಜಾಗೊಳಿಸಲಾಗಿದೆ.
ಶೈಜು ಕುರಿಯನ್ ಅವರು ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ನಿಲಕ್ಕಲ್ ಡಯಾಸಿಸ್ ಕಾರ್ಯದರ್ಶಿಯಾಗಿ ಮತ್ತು ನಿಲಕ್ಕಲ್ ಭದ್ರಾಸನಂ ಭಾನುವಾರ ಶಾಲೆಯ ಉಪಾಧ್ಯಕ್ಷರಾಗಿದ್ದರು. ಡಿ.31 ರಂದು ಫಾ.ಕುರಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 50 ಕುಟುಂಬಗಳು ಬಿಜೆಪಿ ಸೇರ್ಪಡೆಗೊಂಡಿದ್ದರು.
ಶುಕ್ರವಾರ ನಿಲಕ್ಕಲ್ ಭದ್ರಾಸನಂ ಹೊರಡಿಸಿದ ಹೇಳಿಕೆ ಪ್ರಕಾರ, ವಿಚಾರಣೆ ಬಾಕಿ ಇಟ್ಟು ಎಲ್ಲಾ ಚರ್ಚ್ ಸ್ಥಾನಗಳಿಂದ ಪಾದ್ರಿಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವ ನಿರ್ಧಾರವನ್ನು ಜನವರಿ 4 ರಂದು ಕರೆದ ಡಯಾಸಿಸ್ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಅಲ್ಲದೆ, ಕುರಿಯನ್ ವಿರುದ್ಧ ಬಂದಿರುವ ದೂರಿನ ಬಗ್ಗೆ ತನಿಖೆ ನಡೆಸಲು ತನಿಖಾ ಆಯೋಗವನ್ನು ನೇಮಿಸುವಂತೆ ಮಲಂಕರ ಆರ್ಥೊಡಕ್ಸ್ ಚರ್ಚ್ನ ಸರ್ವೋಚ್ಚ ಮುಖ್ಯಸ್ಥ ಕ್ಯಾಥೋಲಿಕ್ ಬಾವಾ ಅವರನ್ನು ಕೋರಲು ಕೌನ್ಸಿಲ್ ನಿರ್ಧರಿಸಿದೆ. ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
The BJP, which has been wooing the Christian community in Kerala for some time, had announced on December 31 that Fr Kurien and around 50 families from the minority community joined the party in the state.
09-03-26 08:07 pm
HK News Staffer
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
ಬೆಳಗಾವಿ ಕುವರ ಕಿರಣ್ ಕಮತೆ ಯುಪಿಎಸ್ಸಿಯಲ್ಲಿ ರಾಜ್ಯಕ...
08-03-26 10:17 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 07:29 pm
HK News Staffer
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm