ಬ್ರೇಕಿಂಗ್ ನ್ಯೂಸ್
05-01-24 09:16 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.5; ಸುಮಾರು 50 ಕ್ರಿಶ್ಚಿಯನ್ ಕುಟುಂಬಗಳೊಂದಿಗೆ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ಡಯಾಸಿಸ್ ಪಾದ್ರಿ ಫಾದರ್ ಶೈಜು ಕುರಿಯನ್ ಅವರನ್ನು ಡಯಾಸಿಸ್ ಸ್ಥಾನದಿಂದ ವಜಾಗೊಳಿಸಲಾಗಿದೆ.
ಶೈಜು ಕುರಿಯನ್ ಅವರು ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ನಿಲಕ್ಕಲ್ ಡಯಾಸಿಸ್ ಕಾರ್ಯದರ್ಶಿಯಾಗಿ ಮತ್ತು ನಿಲಕ್ಕಲ್ ಭದ್ರಾಸನಂ ಭಾನುವಾರ ಶಾಲೆಯ ಉಪಾಧ್ಯಕ್ಷರಾಗಿದ್ದರು. ಡಿ.31 ರಂದು ಫಾ.ಕುರಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 50 ಕುಟುಂಬಗಳು ಬಿಜೆಪಿ ಸೇರ್ಪಡೆಗೊಂಡಿದ್ದರು.
ಶುಕ್ರವಾರ ನಿಲಕ್ಕಲ್ ಭದ್ರಾಸನಂ ಹೊರಡಿಸಿದ ಹೇಳಿಕೆ ಪ್ರಕಾರ, ವಿಚಾರಣೆ ಬಾಕಿ ಇಟ್ಟು ಎಲ್ಲಾ ಚರ್ಚ್ ಸ್ಥಾನಗಳಿಂದ ಪಾದ್ರಿಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವ ನಿರ್ಧಾರವನ್ನು ಜನವರಿ 4 ರಂದು ಕರೆದ ಡಯಾಸಿಸ್ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಅಲ್ಲದೆ, ಕುರಿಯನ್ ವಿರುದ್ಧ ಬಂದಿರುವ ದೂರಿನ ಬಗ್ಗೆ ತನಿಖೆ ನಡೆಸಲು ತನಿಖಾ ಆಯೋಗವನ್ನು ನೇಮಿಸುವಂತೆ ಮಲಂಕರ ಆರ್ಥೊಡಕ್ಸ್ ಚರ್ಚ್ನ ಸರ್ವೋಚ್ಚ ಮುಖ್ಯಸ್ಥ ಕ್ಯಾಥೋಲಿಕ್ ಬಾವಾ ಅವರನ್ನು ಕೋರಲು ಕೌನ್ಸಿಲ್ ನಿರ್ಧರಿಸಿದೆ. ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
The BJP, which has been wooing the Christian community in Kerala for some time, had announced on December 31 that Fr Kurien and around 50 families from the minority community joined the party in the state.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am