ಬ್ರೇಕಿಂಗ್ ನ್ಯೂಸ್
05-01-24 09:16 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.5; ಸುಮಾರು 50 ಕ್ರಿಶ್ಚಿಯನ್ ಕುಟುಂಬಗಳೊಂದಿಗೆ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ಡಯಾಸಿಸ್ ಪಾದ್ರಿ ಫಾದರ್ ಶೈಜು ಕುರಿಯನ್ ಅವರನ್ನು ಡಯಾಸಿಸ್ ಸ್ಥಾನದಿಂದ ವಜಾಗೊಳಿಸಲಾಗಿದೆ.
ಶೈಜು ಕುರಿಯನ್ ಅವರು ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ನಿಲಕ್ಕಲ್ ಡಯಾಸಿಸ್ ಕಾರ್ಯದರ್ಶಿಯಾಗಿ ಮತ್ತು ನಿಲಕ್ಕಲ್ ಭದ್ರಾಸನಂ ಭಾನುವಾರ ಶಾಲೆಯ ಉಪಾಧ್ಯಕ್ಷರಾಗಿದ್ದರು. ಡಿ.31 ರಂದು ಫಾ.ಕುರಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 50 ಕುಟುಂಬಗಳು ಬಿಜೆಪಿ ಸೇರ್ಪಡೆಗೊಂಡಿದ್ದರು.
ಶುಕ್ರವಾರ ನಿಲಕ್ಕಲ್ ಭದ್ರಾಸನಂ ಹೊರಡಿಸಿದ ಹೇಳಿಕೆ ಪ್ರಕಾರ, ವಿಚಾರಣೆ ಬಾಕಿ ಇಟ್ಟು ಎಲ್ಲಾ ಚರ್ಚ್ ಸ್ಥಾನಗಳಿಂದ ಪಾದ್ರಿಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವ ನಿರ್ಧಾರವನ್ನು ಜನವರಿ 4 ರಂದು ಕರೆದ ಡಯಾಸಿಸ್ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಅಲ್ಲದೆ, ಕುರಿಯನ್ ವಿರುದ್ಧ ಬಂದಿರುವ ದೂರಿನ ಬಗ್ಗೆ ತನಿಖೆ ನಡೆಸಲು ತನಿಖಾ ಆಯೋಗವನ್ನು ನೇಮಿಸುವಂತೆ ಮಲಂಕರ ಆರ್ಥೊಡಕ್ಸ್ ಚರ್ಚ್ನ ಸರ್ವೋಚ್ಚ ಮುಖ್ಯಸ್ಥ ಕ್ಯಾಥೋಲಿಕ್ ಬಾವಾ ಅವರನ್ನು ಕೋರಲು ಕೌನ್ಸಿಲ್ ನಿರ್ಧರಿಸಿದೆ. ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
The BJP, which has been wooing the Christian community in Kerala for some time, had announced on December 31 that Fr Kurien and around 50 families from the minority community joined the party in the state.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm