ಬ್ರೇಕಿಂಗ್ ನ್ಯೂಸ್
20-11-20 12:13 pm Headline Karnataka News Network ದೇಶ - ವಿದೇಶ
ಪ್ರತಾಪ್ಗಢ, ನ.20: ಉತ್ತರಪ್ರದೇಶದ ಪ್ರತಾಪಗಢದ ಹೆದ್ದಾರಿಯಲ್ಲಿ ಕಾರ್ವೊಂದು ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಅಪ್ಪಳಿಸಿದ ಪರಿಣಾಮ ಆರು ಮಕ್ಕಳು ಸಹಿತ 14 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಗುರುವಾರ ರಾತ್ರಿ 11:45ರ ಸುಮಾರಿಗೆ ದೇಶ್ರಾಜ್ ಇನಾರ ಹಳ್ಳಿಯ ಸಮೀಪ ಪ್ರಯಾಗ್ರಾಜ್-ಲಕ್ನೋ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಹಳ್ಳಿಗೆ ಮಹೀಂದ್ರಾ ಬೊಲೆರೊದಲ್ಲಿ ವಾಪಸಾಗುತ್ತಿದ್ದರು.
ಟಯರ್ ಪಂಕ್ಚರ್ ಆಗಿದ್ದ ಹಿನ್ನೆಲೆಯಲ್ಲಿ ಟ್ರಕ್ ಹೈವೇ ಬದಿಯಲ್ಲಿ ನಿಂತಿತ್ತು. ವೇಗವಾಗಿ ಬರುತ್ತಿದ್ದ ಮಹೀಂದ್ರಾ ಬೊಲೆರೊ ಟ್ರಕ್ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎಂದು ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ.
Fourteen people, including six children, died in a tragic road accident in Uttar Pradesh's Pratapgarh after their car rammed a truck on the highway late on Thursday.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm